ಹೊನ್ನಾವರ: ಗೇರುಸೊಪ್ಪಾ_ ಸಾಗರ ರಸ್ತೆ ನಿರ್ಮಣವಾದ ಕೆಲವೇ ದಿನದಲ್ಲಿ ಹದಗೆಟ್ಟಿದೆ. ಸಂಭದಿಸಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ಎಂದು ಶಾಸಕ ಸುನೀಲ ನಾಯ್ಕ ಗುಡುಗಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಕೆ.ಡಿಪಿ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಯ ಪ್ರಗತಿ ಪರೀಶೀಲನೆ ನಡೆಯಿತು. ತಾಲಊಕಿನ ಹೆದ್ದಾರಿ ಸಮಸ್ಯೆ ಬಗ್ಗೆ ವಿಶೇಷ ಗಮನಹರಿಸಿದ ಶಾಸಕರು ಈ … [Read more...] about ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ನಮ್ಮ ಭಾಷೆ ಬೇರೆಯಾಗಲಿದೆ ;ಶಾಸಕ ಸುನೀಲ ನಾಯ್ಕ ಎಚ್ಚರಿಕೆ
ಚಿಕ್ಕ ನೀರಾವರಿ ಇಲಾಖೆ
ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಸಭೆ ಆರಂಭವಾಗುತ್ತಿದ್ದಂತೆ ಅಧ್ಯಕ್ಷ ಉಲ್ಲಾಸ ನಾಯ್ಕ ಕೆಲ ಇಲಾಖೆಯ ಅನುಪಾಲನಾ ವರದಿ ಇಲ್ಲದನ್ನು ಗಮನಿಸಿ ಆಕ್ರೋಶಿತರಾಗಿ ಅಧಿಕಾರಿಗಳಿಗೆ ಅನುಪಾಲನಾ ವರದಿ ನೀಡುವಂತೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳು ಸಭೆಗೆ ಸತತ ಗೈರು ಹಾಜರಿ ಉಳಿಯುತ್ತಿರುವದಕ್ಕೆ ಸದಸ್ಯರು ಸಿಟ್ಟಿಗೆದ್ದು ಅದ್ಯಕ್ಷ ಉಲ್ಲಾಸ … [Read more...] about ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ