ಹೊನ್ನಾವರ : ಸುಳ್ಳು ಆಶ್ವಾಸನೆಗಳ ಮೂಲಕ 2013 ರಲ್ಲಿ ದೇಶದಲ್ಲಿ ಅಧಿಕಾರಕ್ಕೆ ಬಂದ ಕೇಂದ್ರದ ಮೋದಿ ಸರಕಾರ ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮತ್ತು ಹೊನ್ನಾವರ ಬ್ಲಾಕ್ … [Read more...] about ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ
ಚಿಕ್ಕ
ಶಾಸಕ ಸಿದ್ದು ನ್ಯಾಮಗೌಡ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕ ಆರ್.ವಿ.ದೇಶಪಾಂಡೆ
ಹಳಿಯಾಳ:- ಶಾಸಕ, ಸಂಸದ, ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಜನಪರ ಕೆಲಸಗಾರ, ಸರಳ ಸಜ್ಜನಿಕೆಯ ವ್ಯಕ್ತಿ, ಸಹಕಾರಿ ಧುರಿಣ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ನಿಧನವು ಕಾಂಗ್ರೇಸ್ ಪಕ್ಷ ಹಾಗೂ ನಾಡಿಗೆ ತುಂಬಲಾರದ ಹಾನಿಯಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ನ್ಯಾಮಗೌಡರ ಸಾವಿಗೆ ಕಂಬನಿ ಮಿಡಿದಿರುವ ದೇಶಪಾಂಡೆ ಜಮಖಂಡಿ ತಾಲೂಕಿನ ನೀರಾವರಿ ಉದ್ದೇಶಕ್ಕಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ಚಿಕ್ಕ ಪಡಸಲಗಿ … [Read more...] about ಶಾಸಕ ಸಿದ್ದು ನ್ಯಾಮಗೌಡ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕ ಆರ್.ವಿ.ದೇಶಪಾಂಡೆ
TSS ವಾರದ ವಾರ್ತೆಗಳು
* ಚಿನ್ನದ ಉಳಿತಾಯ ಯೋಜನೆಯಾದ *TSS ಸಮೃದ್ದಿ* - TSS ಚಿನ್ನದ ಮಳಿಗೆಯಲ್ಲಿ ಪ್ರಾರಂಭವಾಗಿದ್ದು, ಚಿನ್ನದ ಮೇಲೆ ಪ್ರತೀ ತಿಂಗಳೂ ಹಣವನ್ನು ತೊಡಗಿಸಬಹುದಾಗಿದೆ. * ಅಡಿಕೆದರದಲ್ಲಿ ಸಧ್ಯಕ್ಕೆ ಯಾವುದೇ ದೊಡ್ಡ ಏರಿಕೆಯ ಲಕ್ಷಣ ಕಾಣದೇ, ಬಹುತೇಕ ಚಿಕ್ಕ ಪುಟ್ಟ ಏರಿಳಿತದ ನಡುವೆ ಇದೇ ದರ ಮುಂದಿನ ವಾರವೂ ಮುಂದುವರಿಯುವ ನಿರೀಕ್ಷೆ ಇದೆ.* ಬರುವ ವಾರ ಕೂಡ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆ ಇದೆ.* ವಾತಾವರಣದ ವೈಪರೀತ್ಯದಲ್ಲಿ ರೈತರ ಮಹಸೂಲನ್ನು ರಕ್ಷಿಸುವ … [Read more...] about TSS ವಾರದ ವಾರ್ತೆಗಳು
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,