ಹೊನ್ನಾವರ: ತಾಲೂಕಿನ ಕಾರ್ಮಿಕರ ವಿವಿದೋದ್ದೇಶಗಳ ಸಹಕಾರಿ ಸಂಘ ನಿಯಮಿತ, ಹೊನ್ನಾವರ ಮತ್ತು ಸಾಮರಸ್ಯ ಪತ್ತಿನ ಸಹಕಾರಿ ನಿಯಮಿತ, ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಪದ್ಮಶ್ರೀ ವಿಜೇತ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆ ಹಾಗೂ ಸಂಗೀತ ವಿದ್ವಾನ್ ದಿ. ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಇವರಿಗೆ ಶೃದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಡಿ. 28 ರಂದು ಗುರುವಾರ ರಾತ್ರಿ 9 ಗಂಟೆಗೆ ನಡೆಯಲಿದೆ. ಶ್ರೀ ರಾಘವೇಶ್ವರ ಭಾರತೀ ಸವೇದ ಸಂಸ್ಕøತ ಪಾಠಶಾಲಾ ಆವರಣದಲ್ಲಿ ನಡೆಯಲಿರುವ … [Read more...] about ಡಿ. 28 ರಂದು ಗುರುವಾರ ರಾತ್ರಿ 9 ಗಂಟೆಗೆ ಶೃದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ
ಚಿಟ್ಟಾಣಿ ರಾಮಚಂದ್ರ ಹೆಗಡೆ
‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ
ಹೊನ್ನಾವರ:"ಕಲೆಯನ್ನು ವೃತ್ತಿಯಾಗಿಸಿಕೊಳ್ಳುವಲ್ಲಿ ಹಲವು ಸಂಕಷ್ಟಗಳಿರುವುದರಿಂದ ಇದನ್ನು ಪ್ರವೃತ್ತಿಯಾಗಿ ಮಾತ್ರ ಇಟ್ಟುಕೊಂಡು ಬದುಕಿನ ಆಸರೆಗೆ ಬೇರೊಂದು ಉದ್ಯೋಗ ಕಂಡುಕೊಳ್ಳಬೇಕು' ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಯುವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ 2 ದಿನಗಳ ಕಾಲ ನಡೆಯವ ಕವಿವಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು,'ವ್ಯಕ್ತಿತ್ವ ವಿಕಸನಕ್ಕೆ ಕಲೆ ಅಗತ್ಯವಾಗಿದ್ದು ಯಕ್ಷಗಾನ … [Read more...] about ‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ
ಚಿಟ್ಟಾಣಿಯವರ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ
ಹೊನ್ನಾವರ:ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಕಾರ್ಯದರ್ಶಿ ಎಸ್.ಕೆ. ಭಾಗ್ವತ್ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಅಂತಿಮ ದರ್ಶನವನ್ನು ಪಡೆದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಯಕ್ಷಲೋಕದಿಂದ ಮಹಾನ್ ತಾರೆಯೊಂದು ಜಾರಿದಂತಾಗಿದೆ. ಚಿಟ್ಟಾಣಿಯವರು ನಿರ್ವಹಿಸಿದ ವೈವಿಧ್ಯಮಯ ಪಾತ್ರದಿಂದಾಗಿ ಯಕ್ಷಲೋಕದಲ್ಲಿ ಚಿಟ್ಟಾಣಿ ಹೆಸರು ಎಂದೆಂದಿಗೂ ಶಾಶ್ವತವಾಗಿ ಇರಲಿದೆ. ಚಿಟ್ಟಾಣೆಯವರ ಕಲಾದರ್ಶವನ್ನು ಯುವ ಪ್ರತಿಭೆಗಳು ಅಳವಡಿಸಿಕೊಳ್ಳಲಿ ಎಂದು ಭೀಮಣ್ಣ … [Read more...] about ಚಿಟ್ಟಾಣಿಯವರ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ