ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು
ಚಿತ್ರ
ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ
ಕಾರವಾರ:ಕಳೆದ ಒಂದು ವರ್ಷದಿಂದ ದುರಸ್ಥಿಯಲ್ಲಿದ್ದ ಅರ್ಜುನ್ ಚಿತ್ರ ಮಂದಿರ ಶುಕ್ರವಾರದಿಂದ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಶುಕ್ರವಾರ ಹಿಂದಿ ಚಿತ್ರ ಟುಬ್ಲೈಟ್ ಬಿಡುಗಡೆಯಾಗಲಿದೆ. ಚಿತ್ರಮಂದಿರವನ್ನು ಸಂಪೂರ್ಣವಾಗಿ ನವಿಕರಿಸಲಾಗಿದ್ದು, ಅತ್ಯಾಧುನಿಕ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಸದ್ಯ ಹಿಂದಿ ಚಿತ್ರ ಪ್ರದರ್ಶನಕ್ಕೆ ಬಾಲ್ಕನಿಗೆ 120ರೂ ಹಾಗೂ ಸ್ಟಾಲ್ಗೆ 80ರೂ ದರ ನಿಗದಿ ಮಾಡಲಾಗಿದ್ದು, ಬರುವ ತಿಂಗಳಿನಲ್ಲಿ ಜಿಎಸ್ಟಿ ಜಾರಿಯಾದ ನಂತರ ಕನ್ನಡ … [Read more...] about ನವಿಕರಣಗೊಂಡ ಅರ್ಜುನ್ ಚಿತ್ರ ಮಂದಿರ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು