ಹಳಿಯಾಳ : ಜನ ಸಂಚಾರವಿಲ್ಲದ ಪ್ರದೇಶಗಳಲ್ಲಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಅವರನ್ನು ಹಿಂಬಾಲಿಸಿ ಅವರಿಗೆ ಚಾಕು ತೋರಿಸಿ, ಅವರು ಧರಿಸುತ್ತಿದ್ದ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಓರ್ವ ಯುವಕನನ್ನು ಹಳಿಯಾಳ ಪೋಲಿಸರು ಬಂಧಿಸಿ ಆತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಬೈಕ್ನ್ನು ವಶಕ್ಕೆ ಪಡೆದಿದ್ದಾರೆ. ನೆರೆಯ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅರೇಬಸವನಕೊಪ್ಪ ಗ್ರಾಮದ ಗಾರೆ ಕೆಲಸ ಮಾಡುತ್ತಿದ್ದ ಯುವಕ ಸುನೀಲ್ ವಿಠ್ಠಲ್ ದುಂಡಸಿ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ