ದಿ 02-08-2017 ರಿಂದ 05 -08 2017 ರ ವರೆಗೆ TSS ಸುಪರ್ ಮಾರ್ಕೆಟ್ ಶಿರಸಿಯಲ್ಲಿ.ಹಳೆಯ ಯಾವುದೇ ಸ್ಥಿತಿಯಲ್ಲಿನ ಸ್ಟೀಲ್, ಅಲ್ಯೂಮಿನಿಯಂ , ತಾಮ್ರ, ಹಿತ್ತಾಳೆ ಪಾತ್ರೆಗಳ ಎಕ್ಸಚೇಂಜ್ ಮೇಳ ಹಾಗು ಹೊಸ ಪಾತ್ರೆಗಳ ಮತ್ತು ಗ್ರಹೋಪಯಗಿ ವಸ್ತುಗಳಾದ ಕುಕ್ಕರ್, ಸ್ಟೋವ್ ಗಳ ಖರೀದಿಗೆ ಖರೀದಿಯಾನುಸಾರವಾಗಿ ಉಚಿತ ಸ್ಟೀಲ್ ಪಾತ್ರೆಗಳ ಕೊಡುಗೆ ಇದೆ. ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಿ.ಹಾಗು ಇದೇ ಸಮಯದಲ್ಲಿ, ಅಂದರೆ ಅಗಷ್ಟ 2 ಹಾಗು 3 ರಂದು ಹಳೆಯ … [Read more...] about *ಶ್ರಾವಣ ಸಂಭ್ರಮ – ಪಾತ್ರೆಗಳ ಎಕ್ಸಚೇಂಜ್ ಮೇಳ*
ಚಿನ್ನ
ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
ಹೊನ್ನಾವರ;ಶನಿವಾರ ಸಂತೆಗೆ ವ್ಯಾಪಾರಕ್ಕೆ ಹೋದಾಗ 29 ಗ್ರಾಂ ತೂಕದ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಮಂಗಳಸೂತ್ರದಂತಹ ಚಿನ್ನದ ಸರವನ್ನು ರಾಘವೇಂದ್ರ ಹೊನ್ನಪ್ಪ ನಾಯ್ಕ ಎಂಬುವವರು ಪೋಲಿಸ್ ತಾಬಾ ಒಪ್ಪಿಸಿದ್ದಾರೆ. ಇವರು ಕುಮಟಾ ತಾಲೂಕಿನ ವನ್ನಳ್ಳಿಯ ರಾಘವೇಂದ್ರ ನಾಯ್ಕ ಹೊನ್ನಾವರದಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿದ್ದು ಸಂತೆಗೆ ಹೋದಾಗ ಚಿನ್ನದ ಸರ ಸಿಕ್ಕಿದ್ದು ಇದನ್ನು ಯಾರದೆಂದು ಕೇಳಿ ಸಂತೆ ಇಡೀ ತಿರುಗಾಡಿದ್ದಾನೆ ಎರಡು ದಿನ ತಮ್ಮಲ್ಲಿ ಇಟ್ಟುಕೊಂಡು … [Read more...] about ಪ್ರಾಮಾಣಿಕತೆ ಮೆರೆದ ಕುಮಟಾದ ಯುವಕ
ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ