ಹಳಿಯಾಳ:- ಪ್ರಸಕ್ತ ಸಾಲಿನ ಎಸ್.ಎಸ್.ಎಲ್ಸಿ ಫಲಿತಾಂಶ ಗುಣಾತ್ಮಕತೆಯಿಂದ ಕೂಡಿರಬೇಕು ಮತ್ತು ಉತ್ತಮ ಫಲಿತಾಂಶಕ್ಕೆ ಶಿಕ್ಷಕರರು ಈಗಿನಿಂದಲೇ ಪ್ರಯತ್ನಿಸಿ ಎಂದು ಹಳಿಯಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ ಮುಲ್ಲಾ ಶಿಕ್ಷಕರಿಗೆ ಕರೆ ನೀಡಿದರು.ಹಳಿಯಾಳ ತಾಲೂಕಿನ ಚಿಬ್ಬಲಗೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ತಾಲೂಕಿನ ವಿಜ್ಞಾನ ಶಿಕ್ಷಕರ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.ಹಳಿಯಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ … [Read more...] about ಚಿಬ್ಬಲಗೇರಿ ಶಾಲೆಯಲ್ಲಿ ನಡೆದ ವಿಜ್ಞಾನ ಶಿಕ್ಷಕರ ಕಾರ್ಯಾಗಾರ.