ಹೊನ್ನಾವರ: ತಾಲ್ಲೂಕಿನ ಕಡ್ಲೆಯ ಗೇರು ನೆಡುತೋಪಿನಲ್ಲಿ ಶುಕ್ರ ವಾರ ಸಂಜೆ ನಡೆದುಕೊಂಡು ಬರುತ್ತಿದ್ದ ಗ್ರಾಮಸ್ಥರೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.ವೆಂಕಟರಮಣ ತಿಮ್ಮಣ್ಣ ಹೆಗಡೆ ಗಾಯಾಳುವಾಗಿದ್ದು, ಚಿರತೆಯೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದಾರೆ.ಸರ್ವೆ ನಂಬರ್ 50ರಲ್ಲಿರುವ ನೆಡುತೋಪಿನಲ್ಲಿ ಬರುತ್ತಿದ್ದಾಗ ಚಿರತೆಯು ಅವರ ಮೇಲೆ ಏಕಾಏಕಿ ಎರಗಿತು. ಈ ಬಗ್ಗೆ ಮಾಹಿತಿ ನೀಡಿದ ಅವರ ಸಂಬಂಧಿ ಗಣೇಶ ಹೆಗಡೆ, ‘ವೆಂಕಟರಮಣ ಅವರ ಕುತ್ತಿಗೆಯನ್ನು … [Read more...] about ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ