ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್