ಕಾರವಾರ:ಅಕ್ರಮವಾಗಿ ಚೀರೆಕಲ್ಲು ಸಾಗಿಸುತ್ತಿದ್ದ 6ಲಾರಿಗಳನ್ನು ತಹಶೀಲ್ದಾರ್ ಜಿ.ಎನ್ ನಾಯ್ಕ ವಶಕ್ಕೆ ಪಡೆದರು. ಬಿಣಗಾದಿಂದ ಅಮದಳ್ಳಿ ಕಡೆ ಚೀರೆಕಲ್ಲು ಸಾಗಾಟ ನಡೆಯುತ್ತಿತ್ತು. ಪ್ರತಿ ಲಾರಿಯಲ್ಲಿಯೂ 400ರಷ್ಟು ಚೀರೆಕಲ್ಲನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಚೀರೆಕಲ್ಲು ಸಮೇತ ಲಾರಿ ವಶಕ್ಕೆ ಪಡೆದರು. ನಂತರ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಲಾರಿ ಮಾಲಿಕರಿಂದ … [Read more...] about ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ