ಭಟ್ಕಳ: ವ್ಯವಸಾಯ ಸೇವಾ ಸಹಕಾರಿ ಸಂಘ ಕಾಯ್ಕಿಣಿಯ ಚುನಾವಣೆಯಲ್ಲಿ ಹಾಲಿ ಆಡಳಿತ ಮಂಡಳಿಯಲ್ಲಿರುವ ಎಲ್ಲಾ ೧೨ ಸದಸ್ಯರು ಮರು ಆಯ್ಕೆಯಾಗುವ ಮೂಲಕ ಶಾಸಕ ಸುನಿಲ್ ನಾಯ್ಕ ಅವರ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ತಾಲೂಕಿನ ಕಾಯ್ಕಿಣಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಯು ಈ ಹಿಂದೆಯೇ ನಿಗದಿಯಾಗಿದ್ದರೂ ಕೂಡಾ ಮಾಜಿ ಶಾಸಕ ಮಂಕಾಳ ವೈದ್ಯ ಹಾಗೂ ಹಾಲಿ ಶಾಸಕ ಸುನಿಲ್ ನಾಯ್ಕ ಅವರ ರಾಜಕೀಯ ಆಟದಿಂದಾಗಿ ಚುನಾವಣೆಯೇ ಮುಂದೂಡಲ್ಪಟ್ಟಿತ್ತಲ್ಲದೇ ಚುನಾವಣಾಧಿಕಾರಿಯನ್ನು ಅಮಾನತ್ತು … [Read more...] about ಕಾಯ್ಕಿಣೆ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರ ತಂಡ ಗೆಲುವಿನ ಕೇಕೆ
ಚುನಾವಣಾಧಿಕಾರಿ
ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ
ಹಳಿಯಾಳ ;ಜೆಡಿಸ್ ಪಕ್ಷದ ಹಳಿಯಾಳ ಜೋಯಿಡಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಆರ್. ರಮೇಶ ಶುಕ್ರವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಪತ್ನಿ ವೈದೇವಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಆರ್. ನಾಯ್ಕ, ಸಹೋದರ ಪ್ರದೀಪ್ ಕೆ.ಆರ್ ಮತ್ತು ಮುಖಂಡ ನಾಗೇಂದ್ರ ಜಿವೋಜಿ ಇದ್ದರು. ನಾಮಪತ್ರ ಸಲ್ಲಿಸಿದ ನಂತರ ಪಟ್ಟಣದಲ್ಲಿ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ … [Read more...] about ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ