ಹೊನ್ನಾವರ: ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಭಂಡ ಹೇಳಿಕೆ ನೀಡಿದಂತಹ ಸಂಸದ, ಸಚಿವ ಅನಂತಕುಮಾರ ಹೆಗಡೆಯವರಿಗೆ ಮನೆಗೆ ಕಳುಹಿಸಿ ತಕ್ಕ ಪಾಠ ಕಲಿಸುವಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಮತದಾರರಿಗೆ ಕರೆ ನೀಡಿದರು. ಅವರು À ಹೊನ್ನಾವರ ಬ್ಲಾಕ್ ಕಾಂಗ್ರೆಸ್, ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನರೇಂದ್ರ ಮೋದಿಯಂತಹ ಸುಳ್ಳು ಭರವಸೆಗಳ ಸರದಾರನನ್ನು ದೇಶ ಈ … [Read more...] about ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ