ಬಗ್ಗೋಣದಲ್ಲಿ ನಿರ್ಮಾಣಗೊಳ್ಳಲಿರುವ ಒಳಚರಂಡಿ ಘಟಕವನ್ನು ವಿರೋಧಿಸಿ ಹಾಗೂ ಸ್ಥಳೀಯ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಪುರಸಭೆ ವ್ಯಾಪ್ತಿಯ ಬಗ್ಗೋಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿ, ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ನಿರ್ಧರಿಸಿದರು.ಸ್ಥಳೀಯ ಗ್ರಾಮಸ್ಥರಿಗೆ ಸರಿಯಾದ ಮಾಹಿತಿಯನ್ನು ನೀಡದೆ, ಕುಮಟಾ ಪುರಸಭೆ ವ್ಯಾಪ್ತಿಯ ಕೊಳಚೆ ನೀರಿನ ಶುದ್ಧಿಕರಣ ಘಟಕವನ್ನು ಬಗ್ಗೋಣದಲ್ಲಿ ನಿರ್ಮಿಸಲು ಸರ್ಕಾರ ಮುಂದಾಗಿದೆ. … [Read more...] about ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!
ಚುನಾವಣಾ
ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್
ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಭಾರತ ಚುನಾವಣಾ ಆಯೋಗ, ತಹಸಿಲ್ದಾರ್ ಕಛೇರಿ, ಬಿ.ಆರ್.ಸಿ ಹೊನ್ನಾವರ ಮತ್ತು ಶಾಲಾ ಇತಿಹಾಸ ಸಂಘ ಇವುಗಳ ಅಡಿಯಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್ ನಡೆಸಲಾಯಿತು. “ಭವಿಷ್ಯದ ಮತದಾರರು” ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗೆ ವಿಡಿಯೋ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮತದಾನದ ಮಹತ್ವ, ಮತದಾರರ ನೊಂದಣಿ ಪ್ರಕ್ರಿಯೆ, ಮತದಾನದಲ್ಲಿ ಭಾಗವಹಿಸುವಿಕೆ ವಿಷಯಗಳ ಮೇಲೆ ಬಿ.ಆರ್.ಸಿ … [Read more...] about ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್
ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ
ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ