ಹಳಿಯಾಳ:- 220 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಕಾಳಿನದಿ ನೀರಾವರಿ ಯೋಜನೆ ಮಂಜೂರಾಗಿ ಈಗಾಗಲೇ ಕಾಮಗಾರಿ ಭರದಿಂದ ಸಾಗಿದ್ದರೂ ಕೂಡ ಇದನ್ನು ಚುನಾವಣೆ ಗಿಮಿಕ್ ಎನ್ನುವ ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚಿನಾ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ವಾಗ್ದಾಳಿ ನಡೆಸಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ 2013ರಲ್ಲೇ ಮೊದಲ … [Read more...] about ಜಾರಿಯಾಗಿ ಕಾಮಗಾರಿ ನಡೆದಿರುವ ಯೋಜನೆ ಸುಳ್ಳು ಎನ್ನುವ ಸುನೀಲ್ ಹೆಗಡೆ ನಾಲಿಗೆ ಮೇಡ್ ಇನ್ ಚೀನಾದ್ದು -ಪ್ರಶಾಂತ ದೇಶಪಾಂಡೆ
ಚುನಾವಣೆ ಗಿಮಿಕ್
ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ
ಹಳಿಯಾಳ:- ಜಾತಿ, ಜಾತಿಯಲ್ಲಿ, ಧರ್ಮ-ಧರ್ಮಗಳಲ್ಲಿ ಒಡಕು ಮೂಡಿಸಿ ಕಳೆದ 6 ದಶಕಗಳಿಂದ ಓಟಬ್ಯಾಂಕ್ ರಾಜಕಾರಣ ಮಾಡುತ್ತಾ ಬಂದಿರುವ ಕಾಂಗ್ರೇಸ್ ಪಕ್ಷ ಈ ಬಾರಿ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆ ಸೋಲು ಖಚಿತ ಎಂದು ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಬಿಡುವಿಲ್ಲದಂತೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಹೆಗಡೆ ಈಗಾಗಲೇ 2 ಸುತ್ತಿನ ಪ್ರಚಾರವನ್ನು … [Read more...] about ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ
ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ