ಹಳಿಯಾಳ:- ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕಾಳಿ ನದಿ ನೀರಾವರಿ ಯೋಜನೆ ಜಾರಿಯ ಕುರಿತು ಭರವಸೆ ನೀಡಲಾಗಿದೆ. ಸಮಯಕ್ಕೆ ಸರಿಯಾಗಿ ಯೋಜನೆ ಜಾರಿಯಾಗದಿದ್ದರೇ ಮತದಾರರು ನಮಗೆ ಕಲ್ಲು ಹೊಡೆಯುತ್ತಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾಮಗರಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯತೊರುತ್ತಿದ್ದಾರೆಂದು ಅಧಿಕಾರಿಗಳನ್ನು ಹಿಗ್ಗಮುಗ್ಗಾ ತರಾಟೆಗೆ ತೆಗೆದುಕೊಂಡ ವಿದ್ಯಮಾನ ನಡೆಯಿತು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ … [Read more...] about ಸಮಯಕ್ಕೆ ಸರಿಯಾಗಿ ಕಾಳಿನದಿ ನೀರಾವರಿ ಯೋಜನೆ ಜಾರಿಯಾಗದಿದ್ದರೇ ಮತದಾರರು ಕಲ್ಲಲ್ಲಿ ಹೊಡಿತಾರೇ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ.
ಚುನಾವಣೆ ಸಂದರ್ಭ
ಉಚಿತ ಗ್ಯಾಸ್ ವಿತರಣೆ
ಹೊನ್ನಾವರ : ನಮ್ಮ ವಿರೋಧಿಗಳು ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಸಿಲೆಂಡರ್ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು ಆದರೆ ನಾವು ಚುನಾವಣೆಯ ನಂತರವೂ ಕೂಡಾ ಸಿಲೆಂಡರ್ ನೀಡುತ್ತಿದ್ದೇವೆ ಎಂದು ಶಾಸಕ ದಿನಕರ ಶೆಟ್ಟಿ ವಿರೋಧಿ ಪಾಳಯಕ್ಕೆ ಟಾಂಗ್ ನೀಡಿದರು. ತಾಲೂಕಿನ ಸಾಲ್ಕೋಡ ಗ್ರಾ.ಪಂ ಸಭಾಭವನದಲ್ಲಿ ನಡೆದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣಾ ಹಾಗೂ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಈ ದೇಶದ … [Read more...] about ಉಚಿತ ಗ್ಯಾಸ್ ವಿತರಣೆ