ಕಾರವಾರ:ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ನೂತನವಾಗಿ ಪಕ್ಷ ಸೇರ್ಫಡೆಗೊಂಡ ವಿವಿಧ ಮುಖಂಡರನ್ನು ಬರಮಾಡಿಕೊಂಡು ಅವರು ಮಾತನಾಡಿದರು.ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬರಲಿದೆ. ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದ್ದು, ಸೈದ್ದಾಂತಿಕ ನೆಲೆಗಟ್ಟಿನ ಆಧಾರದಲ್ಲಿ ಈ ಬಾರಿ ಗೆಲುವು ಸಿಗಲಿದೆ ಎಂದು ಅವರು … [Read more...] about ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದ: ಅನಂತಕುಮಾರ ಹೆಗಡೆ
ಚುನಾವಣೆ
ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ
ದಾಂಡೇಲಿ:ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೆ ಗೊಂದಲವಿಲ್ಲ. ಪಕ್ಷದ ವರಿಷ್ಟರು ಯಾರನ್ನು ಅಭ್ಯರ್ಥಿಯನ್ನಾಗಿಸಿದರೂ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಲು ಟೊಂಕಕಟ್ಟಿದ್ದೇವೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಜಿ.ಆರ್.ಪಾಟೀಲರು ಕ್ಷೇತ್ರದಲ್ಲಿ ಸಂಚರಿಸಿ ತಾನೇ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಯಾವುದೆ ಗೊಂದಲಬೇಡ ಎಂದು ಬಿಜೆಪಿ … [Read more...] about ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ