ಕಾರವಾರ:ಚೆಂಡಿಯಾದಲ್ಲಿರುವ ನಾಗರಮಡಿ ಜಲಪಾತದಲ್ಲಿ ಪ್ರಕೃತಿ ವಿಕೋಪದಿಂದ ಮೃತ ಪಟ್ಟವರ ಕುಟುಂಬದವರಿಗೆ ಸರಕಾರದಿಂದ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು. ಜಿಲ್ಲೆಯ ಅನೇಕ ಭಾಗಗಳು ಪ್ರವಾಸಿ ತಾಣಗಳಾಗಿ ಬೆಳೆಯುತ್ತಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಈ ಪ್ರವಾಸಿತಾಣಗಳ ಪಟ್ಟಿಗೆ ಸೇರಿದ ನಾಗರಮಡಿ ಜಲಪಾತವೂ ಕೂಡ ಪ್ರೇಕ್ಷಣೀಯ ಸ್ಥಳವಾದ ಕಾರಣ ಇದರ ವೀಕ್ಷಣೆಗೂ … [Read more...] about ಪರಿಹಾರ ವಿತರಣೆಗೆ ಆಗ್ರಹ
ಚೆಂಡಿಯಾ
ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲು
ಕಾರವಾರ:ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲಾದ ಘಟನೆ ಚೆಂಡಿಯಾ ಸಮೀಪದ ನಾಗರಮುಡಿ ನಡೆದಿದೆ. ಭಾನುವಾರ ಬೆಳಗ್ಗೆ ಗೋವಾ ಮಡಗಾಂವ್, ವಾಸ್ಕೋ ಹಾಗೂ ಪೋಂಡಾದಿಂದ 50ಕ್ಕೂ ಅಧಿಕ ಮಂದಿ 3 ತಂಡಗಳನ್ನು ರಚಿಸಿಕೊಂಡು ಪ್ರತ್ಯೇಕ ವಾಹನಗಳಲ್ಲಿ ಚಂಡಿಯಾಗೆ ಆಗಮಿಸಿದ್ದರು. ಚೆಂಡಿಯಾದಿಂದ ಕಾಲ್ನಡಿಗೆ ಮೂಲಕ ನಾಗರಮುಡಿ ಜಲಪಾತಕ್ಕೆ ತೆರಳಿದ ಪ್ರವಾಸಿಗರು ಅಲ್ಲಿಯೇ ಲಘು ಉಪಹಾರ ಸೇವಿಸಿದ್ದಾರೆ. ನಂತರ ನೀರಿನಲ್ಲಿ ಆಟವಾಡಿದ್ದು, ಈ ವೇಳೆ ಮಳೆ … [Read more...] about ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲು
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ
ಕಾರವಾರ:ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸಿಜೆಎಂ ನ್ಯಾಯಾಲಯ ಮೂರುವರೆ ವರ್ಷ ಕಾರಾಗೃಹ ವಾಸ ಮತ್ತು 13000 ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಚೆಂಡಿಯಾ ನಿವಾಸಿಯಾದ ಆರೋಪಿ ನರೇಶ ಗೌಡ ಎಂಬಾತ ತನ್ನ ಚಿಕನ್ ಸೆಂಟರ್ ಎದುರು 2015 ರ ಫೆ. 2 ರಂದು ಸಾಯಂಕಾಲ 7.45 ರ ಸುಮಾರಿಗೆ ಬಂದ ಶೊನೂನ್ ಡಿಸೋಜಾ ಎಂಬಾತನನ್ನು ಕ್ಷುಲ್ಲಕ ಕಾರಣಕ್ಕಾಗಿ ಅವಾಚ್ಯ ಶಬ್ಧಗಳಿಂದ ಬೈದಿದ್ದರು. ಚಾಕುವಿನಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ್ದರ … [Read more...] about ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ