ಹೊನ್ನಾವರ .ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿಯ ಸಹಭಾಗಿತ್ವದಲ್ಲಿ ರಂದು “ವಿಶ್ವ ಪರಿಸರ ದಿನಾಚರಣೆ” ಆಚರಿಸಲಾಯಿತು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೇತುಬಂಧ ಟ್ರಸ್ಟ್ವತಿಯಿಂದ ಉಚಿತವಾಗಿ ಪಟ್ಟಿ ವಿತರಣೆ ಮಾಡಲಾಯಿತು. ಅತಿಥಿಗಳಾಗಿ ಆಗಮಿಸಿದ ಸೇತುಬಂಧ ಟ್ರಸ್ಟ್ ಕರ್ಕಿಯ ಎನ್.ಜಿ.ಹೆಗಡೆ ಮಾದಪ್ಪನ್ ಅವರು ಮಾತನಾಡಿ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಗತ. ಕಾರ್ಬನ್ ಡೈ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ
ಚೆನ್ನಕೇಶವ ಪ್ರೌಢಶಾಲೆ ಕರ್ಕಿ
ರಕ್ತಹೀನತೆ ಕುರಿತು ಉಪನ್ಯಾಸ ಕಾರ್ಯಕ್ರಮ
ಹೊನ್ನಾವರ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಸೇವಾ ಭಾರತಿ ಟ್ರಸ್ಟ ಕುಮಟಾ ಹಾಗೂ ಕೆನರಾ ಹೆಲ್ತ್ ಕೇರ್ ಸೆಂಟರ್ನ ಪ್ರಾಯೋಜಕತ್ವದಲ್ಲಿ “ರಕ್ತ ಹೀನತೆ” ಎಂಬ ವಿಷiÀುದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಕೆನರಾ ಹೆಲ್ತ್ ಕೇರ್ ಸಂಸ್ಥೆಯ ಖ್ಯಾತ ವೈದ್ಯರು, ಸ್ತ್ರೀ ರೋಗ ತಜ್ಞರಾದ ಡಾ// ಜಿ. ಜಿ. ಹೆಗq Éಮಾತನಾಡಿ ಶಾಲೆಯ ಎಲ್ಲಾ ಮಕ್ಕಳ ಆರೊಗ್ಯ ತಪಾಸಣೆ ನಡೆಸಿ, ರಕ್ತಹೀನತೆ ಇರುವ … [Read more...] about ರಕ್ತಹೀನತೆ ಕುರಿತು ಉಪನ್ಯಾಸ ಕಾರ್ಯಕ್ರಮ