ಹೊನ್ನಾವರ . ಸಾಶಿ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾಕೂಟವು ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆಯಿತು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ಚೆನ್ನಕೇಶವ ಪ್ರೌಢಶಾಲೆಯ 4 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಮತ್ತು 3 ವಿದ್ಯಾರ್ಥಿನಿಯರು ಬಾಲ್ ಬ್ಯಾಂಡ್ಮಿಂಟನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 1) ಪ್ರಶಾಂತ ಬಿ ಗೌಡ- ಪೊಲ್ವಾಲ್ಟ್-ಪ್ರಥಮ 2) ಸುದೀಪ ಎನ್ ಹೊನ್ನೆಕಾಯಿ-ಹೆಮ್ಮರ ಥ್ರೋ- ದ್ವಿತೀಯ ಜವಲಿನ ಎಸೆತ-ತೃತೀಯ 3) ವಂದನಾ ಎನ್ ಗೌಡ-ಚಕ್ರ ಎಸೆತ- … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆ ಸಾಧನೆ
ಚೆನ್ನಕೇಶವ ಪ್ರೌಢಶಾಲೆ
ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ
ಹೊನ್ನಾವರ .ವಲಯ ಮಟ್ಟದ ಸಾ.ಶಿ.ಇಲಾಖೆಯ ಕ್ರೀಡಾಕೂಟ ಆರ್.ಈ.ಎಸ್ ಪ್ರೌಢಶಾಲೆ ಹಳದೀಪುರ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಈ ಕೆಳಗಿನ ವಿದ್ಯಾರ್ಥಿಗಳು ವಿಜಯಶಾಲಿಗಳಾಗಿದ್ದಾರೆ.ಕುಮಾರ ಸುದೀಪ ಹೊನ್ನೆಕಾಯಿ:- ಬರ್ಚಿ ಎಸೆತ-ಪ್ರಥಮ ಹೆಮ್ಮರ ಥ್ರೋ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಎತ್ತರ ಜಿಗಿತ-ದ್ವಿತೀಯಕುಮಾರಿ ವಂದನಾ ಎನ್ ಗೌಡ ಚಕ್ರ ಎಸೆತ-ಪ್ರಥಮ ಗುಂಡು ಎಸೆತ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಬರ್ಚಿ … [Read more...] about ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ
.ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
ಹೊನ್ನಾವರ,ಶ್ರೀ ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯ ಸಮರ್ಪಣಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿ ಇವರ ಸಹಭಾಗಿತ್ವದಲ್ಲಿ ದಿ.11ರಂದು-ಬುಧವಾರದಿಂದ 10 ದಿನಗಳ ಕಾಲ ಉಚಿತವಾಗಿ ಎನ್. ಟಿ.ಎಸ್. ಇ. ಮತ್ತು ಎನ್.ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ. ಈ ತರಬೇತಿಯನ್ನು ಜಿಲ್ಲಾ ಉಪನಿರ್ದೇಶಕರಾದ ಪಿ.ಕೆ.ಪ್ರಕಾಶ ವಿದ್ಯುಕ್ತವಾಗಿ ಉಧ್ಘಾಟಿಸಲಿದ್ದಾರೆ. ಈ ಶೈಕ್ಷಣಿಕ ವರ್ಷ ದಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡ … [Read more...] about .ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಹೊನ್ನಾವರ ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ,ದೇಶಭಕ್ತಿ ಗೀತಾ ನೃತ್ಯ, ಮತ್ತು ಸ್ಫರ್ಧೆ ಏರ್ಪಡಿಸುವದರ ಮೂಲಕ ಆಚರಿಸಲಾಯಿತು. ಹಿರಿಯ ಮುತ್ಸದ್ದಿ , ಖ್ಯಾತ ಕೊಳಲು ವಾದಕ ಕೃಷ್ಣ ಅವಧಾನಿ ಹಾಗೂ ಶಾಲಾ ಪೂರ್ವ ವಿದ್ಯಾರ್ಥಿ, ಪ್ರಸ್ತುತ ಸೈನಿಕನಾಗಿ ಜಮ್ಮು ಕಾಶ್ಮೀರ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ ಹರಿಕಾಂತ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಅಕ್ಷತಾ ಸಂಗಡಿಗರು ದೇಶಭಕ್ತಿ ನೃತ್ಯ ಪ್ರಸ್ತುತ … [Read more...] about 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ