ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 2020ರ ನವೆಂಬರ್ 27ರಂದು ಚೆನ್ನೈನ ಐಟಿ ವಿಶೇಷ ವಿತ್ತ ವಲಯ ಅಭಿವೃದ್ಧಿದಾರರು, ಅದರ ಮಾಜಿ ನಿರ್ದೇಶಕರು ಮತ್ತು ಪ್ರಮುಖ ಸ್ಟೈನ್ ಲೆಸ್ ಸ್ಟೀಲ್ ಪೂರೈಕೆದಾರರೊಬ್ಬರ ಪ್ರಕರಣದಲ್ಲಿ ಶೋಧ ಕಾರ್ಯ ನಡೆಸಿದರು. ಚೆನ್ನೈ, ಮುಂಬೈ, ಹೈದರಾಬಾದ್ ಮತ್ತು ಕಡಲೂರಿನ 16 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.ಕಳೆದ ಮೂರು ವರ್ಷಗಳಲ್ಲಿ ಮಾಜಿ ನಿರ್ದೇಶಕರು ಮತ್ತು ಅವರ ಕುಟುಂಬದವರು ವರ್ಗಕ್ಕೆ ಸೇರಿದ ಸುಮಾರು 100 ಕೋಟಿ ರೂ. ಮೌಲ್ಯದ ಅಕ್ರಮ … [Read more...] about ತಮಿಳುನಾಡಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳಿಂದ ಶೋಧ ಕಾರ್ಯ
ಚೆನ್ನೈ
ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು
ಇಲ್ಲಿನ ಮಾರ್ನಮಿಕಟ್ಟೆ ಬಳಿ ಮಂಗಳೂರು - ಚೆನ್ನೈ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ನಡೆದಿದೆ . ಅದೃಷ್ಟವಷಾತ್ ರೈಲಿನಲ್ಲಿ ಯಾವೊಬ್ಬ ಪ್ರಯಾಣಿಕರೂ ಇರಲಿಲ್ಲ. ಮಾರ್ನಮಿಕಟ್ಟೆ ಬಳಿ ಪ್ರತ್ಯೇಕ ಹಳಿಯಲ್ಲಿ ತಪ್ಪಿ ಹೋಗಿದ್ದು, ಇತರ ರೈಲುಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ . ರೈಲು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಿಂದ ಚೆನ್ನೈಗೆ ಪ್ರಯಾಣ ಬೆಳೆಸಬೇಕಿತ್ತು . … [Read more...] about ಹಳಿ ತಪ್ಪಿದ ಮಂಗಳೂರು – ಚೆನ್ನೈ ಎಕ್ಸ್ಪ್ರೆಸ್ ರೈಲು
ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ