ಹಳಿಯಾಳ:- ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ 2019-20 ನೇ ಸಾಲಿನ ಹಳಿಯಾಳ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ … [Read more...] about ಪಠ್ಯೇತರ ಚಟುವಟಿಕೆಗಳೊಂದಿಗೆ ಕ್ರೀಡೆಯಲ್ಲಿಯೂ ಆಸಕ್ತಿ ವಹಿಸಿ – ಘೋಟ್ನೇಕರ್ ಕರೆ.
ಛತ್ರಪತಿ ಶಿವಾಜಿ ಕ್ರೀಡಾಂಗಣ
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ
ಹಳಿಯಾಳ: ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ … [Read more...] about ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ
ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ; ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ
ಹಳಿಯಾಳ: ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಹಾಗೂ ಉತ್ತರ ಕನ್ನಡ ಸಮಗ್ರ ಅಭಿವೃದ್ದಿ ಯೋಜನೆ (ಉತ್ಕರ್ಷ)ರವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್, ಬೆಂಗಳೂರು ಮತ್ತು ಹಳಿಯಾಳ ತಾಲೂಕಾ ಘಟಕದಿಂದ ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ ಬಹುಮಾನ. ರೂ1.50 ಲಕ್ಷ ರೂ. ನಗದು ಮತ್ತು ಟ್ರೋಪಿಯನ್ನು ತನ್ನದಾಗಿಸಿಕೊಂಡಿದೆ. ಶೀವಾಜಿ … [Read more...] about ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ; ಮಹಾರಾಷ್ಟ್ರದ ನಾಸಿಕ ಆರ್ಮಿ ಪ್ರಥಮ