ಹಳಿಯಾಳ:- ಸನಾತನ ಸಂಸ್ಕøತೀಯ ಭಾರತ ದೇಶದಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದ್ದು ಎಲ್ಲರೂ ಜ್ಞಾನ, ಭಕ್ತಿ, ಸಂಸ್ಕøತಿ ಹೊಂದಿ ಶಿಸ್ತನ್ನು ಅಳವಡಿಸಿಕೊಂಡು ಸುಂದರ ಜೀವನ ನಡೆಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ್ ಅವರು ಕರೆ ನೀಡಿದರು. ಕಳೆದ 6 ದಿನಗಳಿಂದ ಪಟ್ಟಣದ ಗಣೇಶ ನಗರದ ವಿಠ್ಠಲ ರುಕ್ಮಾಯಿ, ಸಿದ್ದೇಶ್ವರ ದೇವಸ್ಥಾನದ ಎದುರು ನಡೆಯುತ್ತಿರುವ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ … [Read more...] about ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.
ಛತ್ರಪತಿ ಶಿವಾಜಿ ಮಹಾರಾಜರು
ಛತ್ರಪತಿ ಶಿವಾಜಿ ಮಹಾರಾಜರು ಒಂದೇ ಜಾತಿ- ಧರ್ಮಕ್ಕೆ ಸಿಮಿತರಲ್ಲ- ವಿ ಪ ಸದಸ್ಯ ಎಸ್.ಎಲ್.ಘೋಟ್ನೇಕರ.
ಹಳಿಯಾಳ:- ಶಿವಾಜಿ ಮಹಾರಾಜರು ಒಂದೇ ಧರ್ಮ ಅಥವಾ ಜಾತಿಗೆ ಸೀಮಿತರಾಗಿಲ್ಲ ಅವರೊಬ್ಬ ರಾಷ್ಟ್ರಪುರುಷರು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿದರು. ಶಿವಾಜಿ ಜಯಂತಿ ಅಂಗವಾಗಿ ಪಟ್ಟಣದ ಪ್ರಮುಖ ಪ್ರದೇಶ ಗರಡಿ ಮನೆಯ ಹತ್ತಿರದ ಸಂತಾಜಿ-ಧನಾಜಿ-ತಾನಾಜಿ ಯುವಕ ಮಂಡಳ ತಾಲಿಮಚೌಕ್ದವರಿಂದ ನಡೆದ ಶಿವಾಜಿ ಜಯಂತ್ಸೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲ ಶಿವಾಜಿಯ ತೊಟ್ಟಿಲು ತೂಗಿ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ ಬಳಿಕ ಅವರು … [Read more...] about ಛತ್ರಪತಿ ಶಿವಾಜಿ ಮಹಾರಾಜರು ಒಂದೇ ಜಾತಿ- ಧರ್ಮಕ್ಕೆ ಸಿಮಿತರಲ್ಲ- ವಿ ಪ ಸದಸ್ಯ ಎಸ್.ಎಲ್.ಘೋಟ್ನೇಕರ.
ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ
ಹಳಿಯಾಳ:ಅಪ್ರತಿಮ ದೇಶಭಕ್ತ ಸಕಲ ಸಮಾಜದವರನ್ನು ಪ್ರೀತಿಸಿ ದೇಶ ಸೇವೆಗೆ ಅಣಿಗೊಳಿಸುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಮರಾಠ ಸಮಾಜಕ್ಕೆ ಸಿಮಿತವಾಗಿರಲಿಲ್ಲಾ ಪ್ರಸ್ತುತವಾಗಿಯೂ ಅವರು ಎಲ್ಲ ಸಮಾಜದವರಿಗೂ ಆದರ್ಶವಾಗಿರುವ ದೇಶಾಭಿಮಾನಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷರ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದಲ್ಲಿ ಕ್ಷತ್ರೀಯ ಮರಾಠಾ ಪರಿಷತ್ನಿಂದ ನಡೆದ ಛತ್ರಪತಿ ಶಿವಾಜಿರಾವ್ ಶಹಾಜಿರಾವ್ ಬೋಸಲೆ … [Read more...] about ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ