ಕಾರವಾರ:ರಾಜ್ಯ ಸರಕಾರ 2017-18ನೇ ಸಾಲಿನಲ್ಲಿ ಭೂಚೇತನ ಯೋಜನೆಯಡಿ ಈ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲಿಟ್ಟಿದೆಯಂತ್ರೋಪಕರಣಗಳ ಬಳಕೆಗಾಗಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಠ ಎರಡು ಹೆಕ್ಟೇರ್ಗೆ ಮಾತ್ರ ಸೀಮಿತ ವಾಗುವಂತೆ (ಪ್ರತಿ ಹೆಕ್ಟೇರ್ಗೆ 1,500 ರಂತೆ) ಉತ್ತೇಜನ ನೀಡುವುದು. ಯಂತ್ರೋಪಕರಣಗಳನ್ನು ಯಂತ್ರಧಾರಾ ಘಟಕಗಳಿಂದ ಬಾಡಿಗೆಗೆ ಪಡೆಯುವುದು. ಅಥವಾ ಖಾಸಗಿಯವರಲ್ಲಿ ಈ ಯಂತ್ರೋಪಕರಣಗಳು ಲಭ್ಯವಿದ್ದಲ್ಲಿ ಫಲಾನುಭವಿ ರೈತರು ಯಂತ್ರೋಪ ಕರಣಗೆ … [Read more...] about ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು
ಜಂಟಿ
ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ದಾಂಡೇಲಿ:ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರು, ಚಾಲಕರು, ನೀರು ಸರಬರಾಜು ಮತ್ತಿತರ ವಿಭಾಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಗುತ್ತಿಗೆದಾರರ ಶೋಷಣೆಯಿಂದ ಮುಕ್ತಗೊಳಿಸಿ ನೇರವಾಗಿ ನಗರ ಸ್ಥಳೀಯ ಸಂಸ್ಥೆಗಳೇ ವೇತನ ಪಾವತಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಜಂಟಿ ಕಾರ್ಮಿಕ ಸಂಘಟನೆಗಳ ನೇರ್ತತ್ವದಲ್ಲಿ ಕೆಲಸ ನಿಲ್ಲಿಸಿ ಜೂನ್ 12 ರಿಂದ ಆರಂಭವಾಗಿರುವ ಪ್ರತಿಭಟನೆಯ ಭಾಗವಾಗಿ ದಾಂಡೇಲಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು … [Read more...] about ಗುತ್ತಿಗೆ ಪೌರ ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ
ಹೊನ್ನಾವರ: ನಾಮಧಾರಿ ಅಭಿವೃದ್ದಿ ಸಂಘ ಹಾಗೂ ನಾಮಧಾರಿ ವಿದ್ಯಾರ್ಥಿ ನಿಲಯ ಮತ್ತು ಸಭಾಭವನ ಕಟ್ಟಡ ಸಮಿತಿ ಜಂಟಿ ಆಶ್ರಯದಲ್ಲಿ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಯೋಜಿಸಿರುವ ನಾಮಧಾರಿ ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಶಿಲಾನ್ಯಾಸ ಶನಿವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸಂಘದ ಸ್ಥಳದಲ್ಲಿ ನಡೆಯಿತು. ನಂತರ ಶರಾವತಿ ಕಲಾಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಜೆ. ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ನಿರ್ಮಿಸಲು … [Read more...] about ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ