ಹೊನ್ನಾವರ :ಸ್ವಾರ್ಥಕ್ಕಾಗಿ ಜಗತ್ತಿನಾದ್ಯಂತ ಇಂದು ಅಶಾಂತಿ, ಹಿಂಸೆ ತಾಂಡವಾಡುತ್ತಿದ್ದು, ನಾಡಿನ ಯುವಕರಿಗೆ ಗಾಂಧೀಜಿಯ ಬದುಕು ಸ್ಪೂರ್ತಿಯಾಗಬೇಕಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ 150ನೇ ಗಾಂಧಿಜಯಂತಿಯ ಆಚರಣೆಯ ಸಂದರ್ಭದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಗಾಂಧೀಜಿ … [Read more...] about ಕಾಂಗ್ರೆಸ್ನಿಂದ 150 ನೇ ಗಾಂಧೀಜಯಂತಿ ಆಚರಣೆ, ಗಾಂಧಿ ಬದುಕು ಇಂದಿನ ಯುವಕರಿಗೆ ಸ್ಪೂರ್ತಿ – ಜಗದೀಪ ತೆಂಗೇರಿ
ಜಗದೀಪ ತೆಂಗೇರಿ
ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ಹೊನ್ನಾವರ : ರಾಜ್ಯದಲ್ಲಿ ಕಾಂಗ್ರೇಸ್-ಜೆ.ಡಿ.ಎಸ್. ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತಾಷಾ ಕಳೆದ ಡಿಸೆಂಬರ 8 ರಂದು ನಿಗೂಢವಾಗಿ ಸಾವನ್ನಪ್ಪಿದ ಹೊನ್ನಾವರದ ಪರೇಶ ಮೇಸ್ತನ ಮನೆಗೆ ಇದೆ ದಿನಾಂಕ 20 ರಂದು ಭೇಟಿ ನೀಡಲಿದ್ದಾರೆ ಎಂದು ಮಾಧ್ಯಮದ ಮೂಲಕ ತಿಳಿದು ಬಂದಿದ್ದು ಅವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಅವರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೊನ್ನಾವರ … [Read more...] about ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ
ಹೊನ್ನಾವರ :ಕಳೆದ ಡಿಸೆಂಬg À6-12 2017 ರ ರಾತ್ರಿ ಹೊನ್ನಾವರದಲ್ಲಿ ನಾಪತ್ತೆಯಾಗಿದ್ದ 21 ವರ್ಷದ ಅಮಾಯಕ ಯುವಕ ಪರೇಶ ಮೇಸ್ತ 8 ಡಿಸೆಂಬರ 2017 ರ ಮುಂಜಾನೆ ನಗರದ ಶೆಟ್ಟಿಕೆರೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದು ನಮ್ಮನ್ನೆಲ್ಲಾ ದುಃಖದ ಕಡಲಿನಲ್ಲಿ ಮುಳುಗಿಸಿದೆ ಎಂದು ಹೇಳಲು ಬೇಸರವಾಗುತ್ತಿದೆ. ಇಂತಹ ಅಮಾನುಷ ಅಮಾನವೀಯ ಘಟನೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಟು ಶಬ್ದಗಳಿಂದ ಖಂಡಿಸುತ್ತದೆ ಎಂದು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ