• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಡ್ಡಿಗದ್ದೆ

ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ

October 16, 2018 by Gaju Gokarna Leave a Comment

Bharatanatyam teacher ,teacher ,Soumya Bhat dies in accident

ಹೊನ್ನಾವರ: ಪಟ್ಟಣದ ಎಮ್ಮೆಪೈಲ್ ಬಳಿ ರಸ್ತೆ ಅಪಘಾತ ಸಂಭವಿಸಿ ಉದಯೋನ್ಮುಖ ಕಲಾವಿದೆ ಭರತನಾಟ್ಯ ಶಿಕ್ಷಕಿ ಕಡತೋಕಾದ ಸೌಮ್ಯಾ ಭಟ್ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ಕಡತೋಕಾದಿಂದ ಹೊನ್ನಾವರಕ್ಕೆ ಬರುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರವಾಗಿ ಪೆಟ್ಟುಬಿದ್ದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಭರತನಾಟ್ಯ ಕಲಾವಿದೆಯಾಗಿ ಅಪಾರ ಅಭಿಮಾನಿ ವೃಂದವನ್ನು … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ

ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ

October 15, 2018 by Vishwanath Shetty Leave a Comment

Bharatanatyam teacher ,teacher ,Soumya Bhat dies in accident

ಪ್ರತಿಭಾವಂತ ಭರತನಾಟ್ಯ ಕಲಾವಿದೆ ಶಿಕ್ಷಕಿಯಾಗಿದ್ದ ಕಡತೋಕಾ ಜಡ್ಡಿಗದ್ದೆ  ಸೌಮ್ಯಾ ದತ್ತಾತ್ರೇಯ ಭಟ್(28) ಸ್ಕೂಟಿಯಲ್ಲಿ ಹೊನ್ನಾವರಕ್ಕೆ ಬರುತ್ತಿದ್ದಾಗ ಎಮ್ಮೆಪೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಸುನೀಗಿದ್ದಾಳೆ … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ

ಹೊಂಡದಲ್ಲಿ ಬಿದ್ದು ಸಾವು

August 1, 2017 by Gaju Gokarna Leave a Comment

ಹೊನ್ನಾವರ:ಕೈ-ಕಾಲು ತೊಳೆಯಲು ಹೋದ ಯುವಕನೊಬ್ಬ ಚೀರೆಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಡತೋಕಾ ಗ್ರಾ.ಪಂ ವ್ಯಾಪ್ತಿಯ ಜಡ್ಡಿಗದ್ದೆ ಕ್ರಾಸ್ ಬಳಿ ನಡೆದಿದೆ. ಕಡತೋಕಾ ಜಡ್ಡಿಗದ್ದೆ ನಿವಾಸಿ ಶಶಿಧರ ಕೃಷ್ಣಮೂರ್ತಿ ಹೂಗಾರ (20) ಮೃತ ಯುವಕ. ಈತನು ಅಲ್ಲಿಯ ಸಮೀಪದ ಕಡತೋಕಾದ ನಾಗಚೌಡೇಶ್ವರಿ ದೇವಾಲಯಕ್ಕೆ ಹೋಗುವ ಪೂರ್ವದಲ್ಲಿ ಕೆರೆಯೆಂದು ಭಾವಿಸಿ ಕಾಲು ತೊಳೆಯಲು ಹೋಗಿದ್ದನು. ಚೀರೆಕಲ್ಲು ಗಣಿಗಾರಿಕೆ ನಡೆಸಿದ … [Read more...] about ಹೊಂಡದಲ್ಲಿ ಬಿದ್ದು ಸಾವು

ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ

May 5, 2017 by Sachin Hegde Leave a Comment

ಕಾರವಾರ:ನಗರದ ಜೆಎಂಎಫ್‍ಸಿ ನ್ಯಾಯಾಲಯದ ಎದುರಿನ ಎಂ.ಜಿ.ರಸ್ತೆಯಲ್ಲಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಗೆ ರಸ್ತೆಯ ಬದಿಯಲ್ಲಿ ಸಂಚಾರಿ ಕಾನೂನಿನ ಸೂಚನಾ ಪಟ್ಟಿಗೆ ಹಾಕಲಾದ ಬಿಸಿ ಪೇಂಟ್ ತಗಲಿ, ಕಾಲು ಸುಟ್ಟುಕೊಂಡ ಘಟನೆ ನಡೆದಿದೆ. ಅಂಕೋಲಾದ ನಿವಾಸಿ ಪ್ರೇಮಾ ಜಡ್ಡಿಗದ್ದೆ ಕಾಲು ಸುಟ್ಟುಕೊಂಡ ವ್ಯಾಪಾರಿ. ನಗರಸಭೆಯು ನಗರದ ರಸ್ತೆಯಲ್ಲಿ ಪೇಂಟ್ ಮಾಡಲಾದ ಸಂಚಾರಿ ನಿಯಮಗಳ ಸೂಚನೆಗಳನ್ನು ಪೇಂಟ್ ಮೂಲಕ ಬರೆಯಲು ಟೆಂಡರ್ ನೀಡಲಾಗಿದೆ. ಅದರಂತೆ ಸಂಚಾರಿ ನಿಯಮಗಳನ್ನು … [Read more...] about ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar