ಹೊನ್ನಾವರ: ಹೊನ್ನಾವರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನ ಅಭಿನವದ ಸಹಕಾರದಲ್ಲಿ "ಅಮೃತ ಪುಸ್ತಕಾಲಯ" ಎನ್ನುವ ವಿನೂತನ ಯೋಜನೆಯನ್ನು ಆರಂಭಿಸಿದ್ದು ಇದಕ್ಕೆ ತಾಲೂಕಿನಾದ್ಯಂತ ಶ್ಲಾಘನೆ ವ್ಯಕ್ತವಾಗಿದೆ.ಕನ್ನಡ ಸಾಹಿತ್ಯ ಪರಿಷತ್ತು 5 ವರ್ಷಗಳಲ್ಲಿ ಉಳಿತಾಯ ಮಾಡಿದ ಸಮಾರು 1 ಲಕ್ಷ ರೂಪಾಯಿ ವೆಚ್ಚದಲ್ಲಿ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ 75 ರ ಹೊತ್ತಿಗೆ; 75 ಹೊತ್ತಿಗೆ ಎನ್ನು ಕಲ್ಪನೆಯಲ್ಲಿ ಪ್ರತಿ ಸಂಸ್ಥೆಗೆ … [Read more...] about ಕನ್ನಡ ಸಾಹಿತ್ಯ ಪರಿಷತ್ತಿನಿಂದ ‘ಅಮೃತ ಪುಸ್ತಕಾಲಯ’ ಯೋಜನೆ ತಾಲೂಕಿನ ಶಿಕ್ಷಣ ಸಂಸ್ಥೆಗಳಿಂದ ಶ್ಲಾಘನೆ