ಹೊನ್ನಾವರ ,ಅಂಕೋಲಾ ಸತ್ಯಾಗ್ರಹ ಸ್ಮಾರಕ ಕ್ರೀಡಾಂಗಣದಲ್ಲಿ ನಡೆದ 2019-20 ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ್ಮ ಜನತಾ ವಿದ್ಯಾಲಯ ಕಾಸರಕೋಡ ಶಾಲೆಯ ಬಾಲಕರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಮತ್ತು ಟಿ.ಜಿ.ಟಿ ವಿಭಾಗದ ಗುಂಡು ಎಸೆತ ಸ್ಪರ್ಧೆಯಲ್ಲಿ ದರ್ಶನ ಚಂದ್ರು ಗೌಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ಎಲ್ಲಾ ವಿಜೇತ ಕ್ರೀಡಾಪಟುಗಳಿಗೆ ಆಡಳಿತ ಮಂಡಳಿ, … [Read more...] about ಬಾಲಕರ ಕಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಹಾಗೂ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಜನತಾ ವಿದ್ಯಾಲಯ ಕಾಸರಕೋಡ ಶಾಲೆ
ಉಚಿತ ಬ್ಯಾಗವಿತರಣೆ ಸಮಾರಂಭ
ಹೊನ್ನಾವರ . ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ ವಿ.ಎಸ್.ಎಸ್ ಸಂಘ, ಕೆಳಗಿನೂರ ಇವರು ಶಾಲೆಯಲ್ಲಿ ಕಲಿಯುತ್ತಿರುವ 118 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗನ್ನು ವಿತರಿಸಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ ವಿ.ಎಸ್.ಎಸ್. ಸಂಘದ ಅಧ್ಯಕ್ಷರಾದ ಗಣಪಯ್ಯ ಗೌಡರವರು ವಿದ್ಯಾರ್ಥಿಗಳಾದವರು ಉತ್ತಮ ಅಂಕದೊಡನೆ ಉತ್ತೀರ್ಣರಾಗಬೇಕು ಅದೇ ನಮಗೆ ನೀವು ನೀಡುವ ಪ್ರತಿಫಲವಾಗಿದೆ. ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕಾದ ನೀವು ಉತ್ತಮ ಶಿಕ್ಷಣ ಪಡೆದಲ್ಲಿ ಮಾತ್ರ ಸಾಧ್ಯ. ಅದು … [Read more...] about ಉಚಿತ ಬ್ಯಾಗವಿತರಣೆ ಸಮಾರಂಭ