ಹೊನ್ನಾವರ.ತಾಲೂಕಿನ ಕಾಸರಕೋqನÀ ಜನತಾ ವಿದ್ಯಾಲಯ ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.75% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 32 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 04 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 02 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಸತೀಶ ಮಂಜುನಾಥ ತಾಂಡೇಲ 560/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.75% ಫಲಿತಾಂಶ
ಜನತಾ ವಿದ್ಯಾಲಯ
ಜನತಾ ವಿದ್ಯಾಲಯ ಕಾಸರಕೋಡಿನಲ್ಲಿ ವಾರ್ಷಿಕ ಸೇಹ ಸಮ್ಮೇಳನ
ಹೊನ್ನಾವರ ‘À ಶಿಕ್ಷಣ ಪದ್ಧತಿಯು ಕೇವಲ ಆಡಂಬರಕ್ಕೆ ಸೀಮಿತವಾಗಿದೆ. ಇಂದಿನ ವಿದ್ಯಾರ್ಥಿಗಳಲ್ಲಿ ಇಂಗ್ಲೀಷ ವ್ಯಾಮೋಹ ಹೆಚ್ಚಾಗುತ್ತಿದ್ದು, ಭಾರತೀಯ ಸಂಸ್ಕøತಿಯನ್ನು ಮರೆಯುತ್ತಿದ್ದಾರೆ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆದರೆ ಶಿಕ್ಷಣದಲ್ಲಿ ಪರಿಪೂರ್ಣತೆಯನ್ನು ಸಾಧಿಸಬಹುದು. ಆದರೆ ಇಂದು ವಿದ್ಯಾರ್ಥಿಗಳು ಹಾಗೂ ಪಾಲಕರು ಇಂಗ್ಲೀಷ ವ್ಯಾಮೋಹಕ್ಕೆ ಮನಸೋತು ಅತ್ತ ಅದು ಅರ್ಥವಾಗದೇ, ಇತ್ತ ಮಾತೃಭಾಷೆಯಲ್ಲೂ ಹಿಡಿತ ಸಾಧಿಸಲಾಗದೇ ತ್ರಿಶಂಕು ಸ್ಥಿತಿ ಅನುಭವಿಸುತ್ತಿದ್ದಾರೆ. … [Read more...] about ಜನತಾ ವಿದ್ಯಾಲಯ ಕಾಸರಕೋಡಿನಲ್ಲಿ ವಾರ್ಷಿಕ ಸೇಹ ಸಮ್ಮೇಳನ
ಯೋಗ ಸ್ಪರ್ಧೆಯಲ್ಲಿ 5ನೇ ಸ್ಥಾನ
ಹೊನ್ನಾವರ:ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. … [Read more...] about ಯೋಗ ಸ್ಪರ್ಧೆಯಲ್ಲಿ 5ನೇ ಸ್ಥಾನ
ರಾಜ್ಯಮಟ್ಟದಲ್ಲಿ ಸಾಧನೆ
ಹೊನ್ನಾವರ. ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ 10 ನೇ ವ್ಯಾಸಂಗ ಮಾಡುತ್ತಿರುವ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.É. ಈ ವಿದ್ಯಾರ್ಥಿನಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಊರ ನಾಗರಿಕರು ಅಭಿನಂದಿಸಿದ್ದಾರೆ … [Read more...] about ರಾಜ್ಯಮಟ್ಟದಲ್ಲಿ ಸಾಧನೆ
ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ
ಕುಮಟಾ:ತಾಲೂಕಾಮಟ್ಟದಿಂದಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದ ಮಿರ್ಜಾನಿನ ಜನತಾ ವಿದ್ಯಾಲಯದಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದಗಂಡು ಹಾಗೂ ಹೆಣ್ಣುಮಕ್ಕಳ ತಂಡಗಳಿಗೆ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಸಮವಸ್ತ್ರಗಳನ್ನು ವಿತರಿಸಿ, ಪ್ರೋತ್ಸಾಹಿಸಿ ಶುಭಹಾರೈಸಿದರು. ಅಂತೆಯೇ ಈ ಬಾರಿಯದಸರಾಕ್ರೀಡಾಕೂಟದಲ್ಲಿ ವಿಜೇತರಾಗಿಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದಬ್ಯಾಡ್ಮಿಂಟನ್ತಂಡಕ್ಕೂಸಹ ಸಮವಸ್ತ್ರಗಳನ್ನು ವಿತರಿಸಿ … [Read more...] about ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ