• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜನತೆ

ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು;ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ

November 13, 2017 by Gaju Gokarna Leave a Comment

ಹೊನ್ನಾವರ: ತಾಲೂಕು ಕಾನೂನು ಸೇವಾ ಸಮಿತಿಯಡಿಯಲ್ಲಿ ಜನಸಾಮಾನ್ಯರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ, ವೃದ್ಧರಿಗೆ ಹಾಗೂ ಪರಿಶಿಷ್ಟ ಜಾತಿ ಜನಾಂಗದವರಿಗೆ ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ನಡೆಯುತ್ತಿರುವ 5ನೇ ದಿನದ ಪ್ರಚಾರ ಆಂದೋಲನವನ್ನು … [Read more...] about ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು;ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ

ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ

August 13, 2017 by Sachin Hegde Leave a Comment

ಹಳಿಯಾಳ : ಅರಣ್ಯದ ಅಂಚಿನ ಗ್ರಾಮಗಳ ಜನತೆ ಸಾಗುವಳಿ ಯೋಗ್ಯ ಅರಣ್ಯವನ್ನು ಅತಿಕ್ರಮಿಸಿ ಸುಮಾರು 70 ವರ್ಷಗಳಿಂದಲೂ ತಮ್ಮ ಉಪಜೀವನಕ್ಕಾಗಿ ವ್ಯವಸಾಯ ಮಾಡುತ್ತಿದ್ದು ಈ ಕೃಷಿ ಜಮೀನನ್ನು ಈವರೆಗೂ ಬಡ ರೈತರಿಗೆ ಮಂಜೂರು ಮಾಡಲಾಗಿಲ್ಲ ಕಾರಣ ಕೂಡಲೇ ಸರ್ಕಾರ ಅತಿಕ್ರಮ ಭೂಮಿ ಸಕ್ರಮಗೊಳಿಸಿ ಪಟ್ಟಾ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಕೆಂಪು ಸೇನೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ರೈತರು ಕೆಂಪು ಸೇನೆಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯ ಮೂಲಕ … [Read more...] about ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ

ಕಾರವಾರದ ಜನತೆಗೆ ತಂಪೆರೆದ ವರುಣ

May 14, 2017 by Ganapati Hegde Leave a Comment

ಕಾರವಾರ:ಕಾರವಾರದ ಹಲವೆಡೆ ವರುಣನ ಆಗಮನವಾಗಿದ್ದು ಜನರು ಕಾರವಾರದ ಸೆಖೆಯಿಂದ ಕೊಂಚ ತಂಪಾಗಿದ್ದಾರೆ. ಹಲವು ದಿನಗಳಿಂದ ಸೂರ್ಯನಿಗೆ ಶಪಿಸುತ್ತಿದ್ದ ಜನರ ಮುಖದಲ್ಲಿ ಮಳೆಯ ಆಗಮನ ಸಂತಸ ತಂದಿತ್ತಾದರೂ ಮಳೆಯ ಅನಿರಿಕ್ಷಿತ ಆಗಮನದಿಂದ ಪ್ರವಾಸಿಗರು ಕೂಂಚ ಪರದಾಡುವಂತಾಯಿತು. … [Read more...] about ಕಾರವಾರದ ಜನತೆಗೆ ತಂಪೆರೆದ ವರುಣ

ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

May 13, 2017 by Sachin Hegde Leave a Comment

ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್‍ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್‍ಪೋರ್ಟಲ್‍ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ

May 6, 2017 by Sachin Hegde Leave a Comment

ಭಟ್ಕಳ:ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆಯಾದರೂ ಸಹ ರಾಷ್ಟ್ರೀಯ ಹಿತದೃಷ್ಟಿಯಿಂದ ಯಾವುದೇ ರೀತಿಯಿಂದ ತೊಂದರೆ ಮಾಡದೇ ನೋವನ್ನೂ ನುಂಗಿ ಜನತೆ ಸಹಕರಿಸುತ್ತಿದ್ದಾರೆ. ಜನರ ಸಹನೆಯನ್ನು ಸಹ ಪರೀಕ್ಷಿಸುವಂತಹ ಕೆಲಸ ಐ.ಆರ್.ಬಿ. ಕಂಪೆನಿ ಮಾಡುತ್ತಿರುವುದು ಕೂಡಾ ಕೆಲವೆಡೆಗಳನ್ನು ಕಂಡು ಬಂದಿದೆ. ತಾಲೂಕಿನ ಬೆಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆದ್ರಕೇರಿಯ ರಮಾನಂದ ಅವಭೃತ ಅವರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 5 ಗುಂಟೆ ಜಾಗಾವನ್ನು … [Read more...] about ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar