ಹಳಿಯಾಳ :- ಜನತೆ ಕೆವಲ ವ್ಯಯಕ್ತಿಕ ಆರೋಗ್ಯದ ಕಡೆಗೆ ಮಾತ್ರ ಗಮನ ಹರಿಸದೆ ಸಾರ್ವತ್ರಿಕ, ಸಾಮಾಜಿಕ, ಆರೋಗ್ಯದ ಕಡೆಗೂ ಗಮನ ಹರಿಸಬೇಕೆಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಮಾನೆ ಕರೆ ನೀಡಿದರು. ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ, ತಾಲೂಕಾ ಆರೋಗ್ಯ ಆಸ್ಪತ್ರೆ ಹಳಿಯಾಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳವಟಗಿ ಇವರ ಸಹಯೋಗದಲ್ಲಿ ತಾಲೂಕಿನ ವಟ್ನಾಳ ಗ್ರಾಮದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. … [Read more...] about ಸ್ವ ಸಹಾಯ ಸಂಘಗಗಳಿಗೆ ಉಚಿತ ಆರೋಗ್ಯ ಶಿಬಿರ