ಜೋಯಿಡಾ ;“ಪುಸ್ತಕಗಳು ಜ್ಞಾನ ಭಂಡಾರದ ಕೀಲಿ ಕೈ ಇದ್ದಂತೆ” ಎಂಬ ಅನುಭಾವಿಗಳ ಮಾತು ಅಕ್ಷರ ಸಹ ಸತ್ಯವಾಗಿದ್ದು, ಪುಸ್ತಕಗಳ ಓದಿನಂದ ಸಿಗುವ ಸಂತಸಕ್ಕೆ ಸಮನವಾದ ಸಂತಸ ಬೇರಾವುದೂ ಇಲ್ಲ. ಟಿ.ವಿ.ಮೋಬೈಲ್ ಮೋಬೈಲ್ಗಳ ಮೇಲಿರುವ ಮೋಹವನ್ನು ಪುಸ್ತಕದ ಮೇಲಿಟ್ಟರೆ ಮುಂದೊಂದು ದಿನ ಸಮಾಜದ ಎತ್ತರದ ಸ್ಥಾನದಲ್ಲಿದ್ದು ಎಲ್ಲರಿಂದಲೂ ಗೌರವಿಸಲ್ಪಡುತ್ತಿರಿ ಎಂದು ಮುಖ್ಯೋಪದ್ಯಾಯಿನಿ ಸುಜಾತಾ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ತಾಲೂಕಿನ ಜಗಲಬೇಟ್ … [Read more...] about ಪುಸ್ತಕಗಳು ಜ್ಞಾನ ಭಂಡಾರದ ಕೀಲಿಕೈ ಇದ್ದಂತೆ – ಸುಜಾತಾ ನಾಯ್ಕ
ಜನಪದ
ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.
ಹಳಿಯಾಳ:- ದಿ. 15/4/2019 ರಿಂದ 24/4/2019 ವರೆಗೆ.....10ದಿನಗಳ ಕಾಲ ಬೆಳಿಗ್ಗೆ 9:30ರಿಂದ ಸಂಜೆ 5:00ಗಂಟೆಯವರೆಗೆ. 8 ರಿಂದ 14 ವರ್ಷದೋಳಗಿನ 50 ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಿರುವುದಾಗಿ ಹಳಿಯಾಳದ ಹೊಂಗಿರಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶಿಬಿರವು ವಿಶೇಷವಾಗಿದ್ದು ವಿಭಿನ್ನರೀತಿಯಲ್ಲಿ ಆಯೋಜಿಸುತ್ತಿರುವುದಾಗಿ ಹೇಳಿರುವ ಅವರು ಮಗುವಿನ ಸರ್ವಾಂಗೀಣ ಬೆಳವಣೆಗಾಗಿ ನಿನಾಸಂ ಮತ್ತು ರಂಗಾಯಣದಲ್ಲಿ ಪದವಿ ಪಡೆದ ಕಲಾವಿದರು … [Read more...] about ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.
ಜಾನಪದ ಕಲಾಪ್ರದರ್ಶನ
ಕಾರವಾರ: ಅಮದಳ್ಳಿ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಜನಪದ ದಿನಾಚರಣೆ ಅಂಗವಾಗಿ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಜಾನಪದ ಉತ್ಸವ ಸಮಿತಿಯರಿಂದ ಶಾಲಾ ಮಕ್ಕಳ ಜಾನಪದ ಕಲಾಪ್ರದರ್ಶನ ನಡೆಯಿತು. ಕೋಲಾಟ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಗಮನ ಸೆಳೆದವು. ನಗರಸಭೆ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯ ದೇವಾನಂದ ಎಲ್ ಚಂಡೇಕರ್ ಮಾತನಾಡಿದರು. ತೋಡೂರು … [Read more...] about ಜಾನಪದ ಕಲಾಪ್ರದರ್ಶನ
ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ
ಅಂಕೋಲಾ : ಇಲ್ಲಿಯ ಸಾಂಸ್ಕೃತಿಕ ಕಲಾ ವೇದಿಕೆಯ ಆಶ್ರಯದಲ್ಲಿ ಏಪ್ರೀಲ್ 14 ರಿಂದ 18 ರವರೆಗೆ ನಡೆಯುವ ಅಂಕೋಲಾ ಸಾಂಸ್ಕೃತಿಕ ಕಲಾಮೇಳದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಶಾಸಕ ಸತೀಶ ಸೈಲ್ ಪಟ್ಟಣದ ಕಾಮತ ಪ್ಲಸ್ ಹೊಟೇಲ್ ಸಭಾಭವನದಲ್ಲಿ ಬಿಡುಗಡೆ ಮಾಡಿದರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಸತೀಶ ಸೈಲ್, ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಮತ್ತು ವೈವಿಧ್ಯಮಯ ಕಲೆ , ಸಂಸ್ಕೃತಿಯನ್ನು ಪರಿಚಯಿಸುವ … [Read more...] about ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ