ಹೊನ್ನಾವರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷದಲ್ಲಿ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದಲ್ಲಿಯೇ ಸಿದ್ದರಾಮಯ್ಯ ಮಾದರಿ ಮುಖ್ಯಮಂತ್ರಿ ಎನಿಸಿ ಕೊಂಡಿದ್ದಾರೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಹಸಿದವರಿಗೆ ಹೊಟ್ಟೆ ತುಂಬಾ ಊಟ ಮಾಡಿ ಮಲಗಲು … [Read more...] about ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ