ಹಳಿಯಾಳ:- ಕಾಂಗ್ರೇಸ್ ಕರೆ ನೀಡಿದ ಭಾರತ ಬಂದ್ಗೆ ಜೆಡಿಎಸ್ ಪಕ್ಷ ಬೆಂಬಲ ಘೊಷಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಯನ್ನೂ ನಡೆಸಿದೆ. ಆದರೇ ಹಳಿಯಾಳದಲ್ಲಿ ಮಾತ್ರ ಜೆಡಿಎಸ್ ಪಕ್ಷ ಇದೆಯೋ? ಇಲ್ಲವೋ ? ಎನ್ನುವ ಮಾತುಗಳು ಇಂದು ಮತ್ತೇ ಪಟ್ಟಣದಲ್ಲಿ ಕೇಳಿಬಂದವು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೇಶ್ ಚುನಾವಣೆಯಲ್ಲಿ ಸೋತರು, ಗೆದ್ದರೂ ಹಳಿಯಾಳದಲ್ಲೇ ಇರುವೇ ಪಕ್ಷವನ್ನು ಸಂಘಟಿಸುವೇ, ಜನಪರ, … [Read more...] about ಭಾರತ ಬಂದ್ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?
ಜನಪರ
ಹಣ ಪಡೆಯಲು ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಘೊಟ್ನೇಕರ ಆಗ್ರಹ
ಹಳಿಯಾಳ :- ಕೇಂದ್ರ ಸರ್ಕಾರ ಮಾಡಿರುವ ನೋಟು ಅಮಾನ್ಯ ನೀತಿಯಿಂದ ಇಂದಿಗೂ ಜನಸಾಮಾನ್ಯರು ತೀರಾ ಕಷ್ಟ ಅನುಭವಿಸುತ್ತಿದ್ದು ಬ್ಯಾಂಕ್ಗಳಲ್ಲಿರುವ ತಮ್ಮ ಹಣ ತಾವು ಪಡೆಯಲು ತೊಂದರೆ ಅನುಭವಿಸುತ್ತಿದ್ದು ಬಿಜೆಪಿ ಮುಖಂಡರಿಗೆ ಜನರ ಸಮಸ್ಯೆ ಅರ್ಥವಾಗುತ್ತಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪ್ರಶ್ನೀಸಿದ್ದಾರೆ. ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಮದುವೆ, ಗೃಹ ಪ್ರವೇಶ ಇನ್ನಿತರ ಶುಭ ಕಾರ್ಯಕ್ರಮಗಳ ಸಮಯವಾಗಿದ್ದು … [Read more...] about ಹಣ ಪಡೆಯಲು ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಘೊಟ್ನೇಕರ ಆಗ್ರಹ
ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್
ದಾಂಡೇಲಿ :ಅಂಜುಮಾನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯು ಸಮುದಾಯವನ್ನು ಸದೃಢಗೊಳಿಸುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಅವಧಿಯಲ್ಲಿ ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆಯೆಂದು ನಗರದ ಅಂಜುಮನ್ ಫಲಾಹುಲ್ ಮುಸ್ಲಿಮಿನ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ತಸ್ವರ್ ಸೌದಗರ್ ಅವರು ಹೇಳಿದರು. ಅವರು ಮಂಗಳವಾರ ನಗರದ ಸ್ಟೇಟ್ ಎಂಪೊರಿಯಂ ವನತಿ ಗೃಹದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ಈ … [Read more...] about ಜನಪರ ಸೇವೆಗೆ ಮೊದಲ ಆಧ್ಯತೆ ನೀಡಿದ್ದೇವೆ-ತಸ್ವರ್ ಸೌದಗರ್