ಶಿರಸಿ : ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಕಾರವಾರದ ಆಝಾದ್ ಯುತ್ ಕ್ಲಬ್ ಹಾಗೂ ಕಲ್ಲೂರು ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನೀಡಲಾಗುವ ಪತ್ರಿಕಾ ದಿನಾಚರಣೆಯ ಪ್ರಶಸ್ತಿಯನ್ನು ಜಿಲ್ಲೆಯ ಹಿರಿಯ ಪತ್ರಕರ್ತ, ಜನಮಾಧ್ಯಮ ಪತ್ರಿಕೆ ಸಂಪಾದಕ ಅಶೋಕ ಹಾಸ್ಯಗಾರ ಅವರಿಗೆ ನೀಡಿ ಗೌರವಿಸಲಾಯಿತು. ಕೊವಿಡ್ ೧೯ ಹಿನ್ನೆಲೆಯಲ್ಲಿ ಕಾರವಾರದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದು ಪಡಿಸಿ, ಇಲ್ಲಿನ ನೆಮ್ಮದಿ ಕುಟೀರದಲ್ಲಿ ಅತ್ಯಂತ ಸರಳವಾಗಿನಡೆದ ಸಮ್ಮಾನ ಕಾರ್ಯಕ್ರಮದಲ್ಲಿ … [Read more...] about ಪತ್ರಕರ್ತರ ಕಾರ್ಯವು ಒಂದು ಸಮಾಜಸೇವೆ ಆಗಿದೆ – ಸಂಪಾದಕ ಅಶೋಕ್ ಹಾಸ್ಯಗಾರ್