ಹಳಿಯಾಳ :- ಇತ್ತೀಚಿನ ದಿನಗಳಲ್ಲಿ ಜನರಿಗೆ ರಾಜಕಾರಣಿಗಳ ಬಗ್ಗೆ ಸಂದೇಹ ಮೂಡುತ್ತಿದ್ದು ಕೇವಲ ಅಧಿಕಾರ ಹಾಗೂ ಹಣಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಂದು ಆಡಿಕೊಳ್ಳುತ್ತಿದ್ದು ರಾಜಕಾರಣಿಗಳು ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಿ ಪರಿಹರಿಸುವ ಕೆಲಸ ಮಾಡಬೇಕು ಅಲ್ಲದೇ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಹೊರವಲಯದಲ್ಲಿರುವ ಅಂಗಡಿ ಉದ್ಯಾನವನದ ಸಭಾ ಭವನದಲ್ಲಿ ನಡೆದ ಕಾಂಗ್ರೇಸ್ ಕಮೀಟಿ ಆಯೋಜಿಸಿದ … [Read more...] about ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ