ಭಟ್ಕಳ: 45 ವರ್ಷ ಮೇಲ್ಪಟ್ಟವರಿಗೂ ಕೊರೊನಾ ತಡೆ ಲಸಿಕೆ ನೀಡಲಾಗುತ್ತದೆ ಎನ್ನುವ ಮಾಹಿತಿ ಪಡೆದ ಜನರು ಒಮ್ಮೆಲೇ ಆಸ್ಪತ್ರೆಯತ್ತ ದೌಡಾಯಿಸಿ ಬಂದ ಪರಿಣಾಮವಾಗಿ ಜನರ ನೂಕು ನುಗ್ಗಲು ಉಂಟಾಗಿದ್ದು, ಜನರನ್ನು ಚೆದುರಿಸಲು ಆಸ್ಪತ್ರೆ ಸಿಬ್ಬಂದಿಗಳು ಹರಸಾಹಸ ಪಟ್ಟ ಘಟನೆ ನಡೆದಿದೆ. ಪೂರ್ವ ನಿಗದಿಯಂತೆ ತಾಲೂಕಿನ ವಿವಿಧ ಸಹಕಾರಿ ಸಂಘಗಳ ನೌಕರರು, ಪಂಚಾಯತ ಸಿಬ್ಬಂದಿಗಳು ಲಸಿಕೆ ಪಡೆಯಲು ಆಸ್ಪತ್ರೆಗೆ ಆಗಮಿಸಿದ್ದರು. ಈ ನಡುವೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲು … [Read more...] about ವ್ಯಾಕ್ಸಿನ್ಗಾಗಿ ಮುಗಿಬಿದ್ದ ಜನರು; ನೂಕುನುಗ್ಗಲು ತಡೆಯಲು ಆಸ್ಪತ್ರೆ ಸಿಬ್ಬಂದಿಗಳಿಂದ ಹರಸಾಹಸ