ಹಳಿಯಾಳ:-ಕಳೆದ ನಾಲ್ಕೂವರೆ ವರ್ಷದ ಅಧಿಕಾರವಧಿಯಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಗೆ ಪ್ರಾಧಾನ್ಯತೆ ನೀಡಿದ್ದು ಅವುಗಳ ಸದುಪಯೋಗ ಪಡೆಯುವುದರ ಜೊತೆಗೆ ಸಾರ್ವಜನಿಕರು ಅಭಿವೃದ್ದಿ ಮತ್ತು ಉನ್ನತಿಗಾಗಿ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಇನ್ನಷ್ಟು ಸಾಧನೆಗಳನ್ನು ಮಾಡಲು ಸರ್ಕಾರ ಹಾಗೂ ಜನಪ್ರತಿನಿಧಿಗಳೊಂದಿಗೆ ಕೈ ಜೋಡಿಸಬೇಕು ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ