ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶೋಕ ವ್ಯಕ್ತ ಪಡಿಸಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಹಿರಿಯ ಮುತ್ಸದ್ದಿ ನಾಯಕರು, ಬಡವರ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದ ಕುಮಟಾ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ಎಮ್.ಪಿ.ಕರ್ಕಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.ಡಾ. ಎಮ್.ಪಿ ಕರ್ಕಿ ಅವರು ಜನಸಂಘದ ಕಾಲ ಘಟ್ಟದಿಂದಲೂ ಸಹ ಉತ್ತರಕನ್ನಡ ಜಿಲ್ಲೆಯಲ್ಲಿ ಭಾರತೀಯ … [Read more...] about ಮಾಜಿ ಶಾಸಕ ಡಾ. ಎಮ್.ಪಿ.ಕರ್ಕಿ ನಿಧನ: ಸಚಿವ ಶಿವರಾಮ ಹೆಬ್ಬಾರ್ ಶೋಕ