ಹಳಿಯಾಳ :- ಕೇಂದ್ರ ಬಿಜೆಪಿ ಸರ್ಕಾರ ಪೇಟ್ರೋಲ್, ಡಿಸೆಲ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದು. ಹಗಲು ದರೊಡೆ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕಿಡಿ ಕಾರಿದರು. ಕಾಂಗ್ರೇಸ್ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅವರ ಹಾಗೂ ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೇರವಣಿಗೆ ಬಳಿಕ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ … [Read more...] about ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ