ಹಳಿಯಾಳ :ಅರಣ್ಯವನ್ನು ನಂಬಿಕೊಂಡು ಕಾನನದ ಮಧ್ಯೆ ಜೀವನ ನಿರ್ವಹಣೆ ಮಾಡುತ್ತಿರುವ ಬುಡಕಟ್ಟು ಸಿದ್ದಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಕಾಂಗ್ರೇಸ್ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗ ಈ ಸಮುದಾಯದವರು ಪಡೆಯಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಮರಾಠಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸಿದ್ದಿ ಜನಾಂಗದವರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ವಿತರಿಸಿ … [Read more...] about ಸಿದ್ದಿ ಜನಾಂಗದ ಫಲಾನುಭವಿಗಳಿಗೆ ಪೌಷ್ಠಕ ಆಹಾರ ವಿತರಣೆ
ಜನಾಂಗ
ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರ ಆಗಮಿಸಿ ನೂರಾರು ಸಿದ್ಧಿ ಸಮುದಾಯದ ಜನರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಅರಣ್ಯ ಹಕ್ಕು ಕಾಯಿದೆಯಡಿ ತಿರಸ್ಕøತಗೊಂಡ ಜಿಲ್ಲೆಯ ಬುಡಕಟ್ಟು ಸಿದ್ಧಿ ಸಮುದಾಯದ ಅರ್ಜಿಗಳನ್ನು ಪುನರ್ಪರಿಶೀಲಿಸುವದರ ಜೊತೆ ಉದ್ಯೋಗ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.ಬುಡಕಟ್ಟುಗಳ … [Read more...] about ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ
ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಕಾರವಾರ:ಸಾಮಾಜಿಕ ಜಾಲತಾಣಗಳಲ್ಲಿ ಪ.ಜಾ. ಹಾಗೂ ಪ.ಪಂ. ಜನಾಂಗದ ವ್ಯಕ್ತಿಗಳನ್ನು ಗುರಿಯಾಗಿರಿಸಿ ನಿಂದನಾತ್ಮಕ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರಿಗೆ ಪ.ಜಾ. ಹಾಗೂ ಪ.ಪಂ. ಸಮುದಾಯದವರ ಮೇಲಿನ ದೌರ್ಜನ್ಯ ತಡೆ 1989ರ ಕಾಯಿದೆಯನ್ವಯ ದೂರು ದಾಖಲಿಸಿ ಕಾನುನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ದೂರು ಸಲ್ಲಿಸಿದ ಸಮಿತಿಯ ಕಾರ್ಯಕರ್ತರು ದರ್ಶನ ರೇವಣಕರ ಎಂಬ ವ್ಯಕ್ತಿಯು … [Read more...] about ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ