ಹಳಿಯಾಳ:- ಹಳಿಯಾಳ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ ಎಚ್.ಎ ಹಾಗೂ ಕಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ ಸನದಿ ಅವರು "ಕೋವಿಡ-19 ಜನಾಂದೋಲನ" ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕೊರೊನಾ ಮಹಾಮಾರಿ ಕುರಿತು ಜಾಗೃತಿ ಮೂಡಿಸಲು ಚಾಲನೆ ನೀಡಲಾಗಿರುವ ಈ ಜನಾಂದೋಲನ ಕಾರ್ಯಕ್ರಮದಲ್ಲಿ ಕೋವಿಡ ವಿರುದ್ಧ ಹೋರಾಡಲು ಕಡ್ಡಾಯವಾಗಿ ಮಾಸ್ಕ ಬಳಸುತ್ತೇವೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತೇವೆ, ಮೇಲಿಂದ ಮೇಲೆ ಕೈ ತೊಳೆದುಕೊಳ್ಳುತ್ತೇವೆ, ನಾವು … [Read more...] about ಹಳಿಯಾಳದಲ್ಲಿ ನ್ಯಾಯವಾದಿಗಳಿಂದ ಕೊವಿಡ್-೧೯ ಜನಾಂದೋಲನ
ಜನಾಂದೋಲನ
ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ
ಕಾರವಾರ:ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸವಾಗಿದ್ದು ಸ್ವಚ್ಚತೆಯನ್ನುವದು ಜನಾಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ ಹೇಳಿದರು. ಸೋಮವಾರ ಮಾಜಾಳಿ ಕಡಲತೀರದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ, ಓಣಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು ಮತ್ತು ದೇಶ ಸ್ವಚ್ಛವಾಗಿರಲು … [Read more...] about ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ