ಹೊನ್ನಾವರ:`ಬದುಕಿನಲ್ಲಿ ಸಹಿಸಲಾಗದ ಅಪಮಾನ, ನೋವುಗಳನ್ನು ಅನುಭವಿಸಿದರೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ನೈತಿಕತೆಯ ಶಿಕ್ಷಣ ಕೊಟ್ಟು ಅಜರಾಮರರಾಗಿದ್ದಾರೆ' ಎಂದು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಹೇಳಿದರು. ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ … [Read more...] about ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು