ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಜನ್ಮ
ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ
ಕಾರವಾರ: ತಾಲೂಕಿನ ಶೇಜವಾಡ ಶೆಜ್ಜೇಶ್ವರ ದೇವಸ್ಥಾನದ ಬಳಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ರವರ ಜನ್ಮ ದಿನಾಚರಣೆಯ ಅಂಗವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಶೆಜ್ಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ ಶೇಜವಾಡಕರ ಮುತ್ತಪ್ಪ ರೈ ಜನ್ಮ ದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ಸ್ಥಳೀಯ ನಿವಾಸಿಗಳಿಗೆ ಟ್ಯಾಂಕರ ಮೂಲಕ ನೀರು ಪೂರೈಸಲಾಯಿತು. ಬಳಿಕ ವಿಪರೀತ ನೀರಿನ ಸಮಸ್ಯೆ ಇರುವ ಪ್ರದೇಶಗಳಾದ … [Read more...] about ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ