ಹಳಿಯಾಳ:- ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಹೊರತು ಜನಪರ ಕೆಲಸ ಮಾಡುವ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ಕೇಂದ್ರ ಕೌಶಲ್ಯಾಭೀವೃದ್ದಿ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಬುಧವಾರ ತಾಲೂಕಿನ ಗುಂಡೊಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮ್ಮೀಶ್ರ ಸರ್ಕಾರ ಅಧಿಕಾರದ ವ್ಯಾಮೋಹದಲ್ಲಿ ಕಾಲ ಕಳೆಯುತ್ತಿದೆ ಹೊರತು ರೈತರ, ಬಡವರ, … [Read more...] about ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ