ಕಾರವಾರ:- ಜಿಲ್ಲೆಯ ಭಷ್ಟ್ರಚಾರ ನಿಹ್ರಹ ದಳ (ಎಸಿಬಿ) ಪೋಲಿಸ ಠಾಣೆಯ ಅಧಿಕಾರಿಗಳು ಸೆಪ್ಟೆಂಬರ್ 1 ರಿಂದ 4ರವರೆಗೆ ವಿವಿಧ ಸ್ಥಳಗಳಲ್ಲಿ ಅಹವಾಲು ಸ್ವೀಕಾರ ಹಾಗೂ ಜನ ಸಂರ್ಪಕ ಸಭೆ ನಡೆಸಲಿದ್ದಾರೆ.ಸೆಪ್ಟಂಬರ್ 1 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವೆಗೆ ಭಟ್ಕಳ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಹೊನ್ನಾವರ, 2 ರಂದು ಬೆಳೆಗ್ಗೆ 11 ರಿಂದ 1 ಗಂಟೆಯ ವರೆಗೆ ಕುಮಟಾ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಅಂಕೋಲಾ, 3 ರಂದು ಬೆಳಿಗ್ಗೆ 10 ರಿಂದ 12 ರ ವರೆಗೆ ಶಿರಸಿ, … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಭಷ್ಟ್ರಚಾರ ನಿಗ್ರಹ ದಳ ಅಧಿಕಾರಿಗಳಿಂದಅಹವಾಲು ಸ್ವೀಕಾರ.