ನನ್ನನ್ನು ಕೇಳಿದರೆ ಉತ್ತರ ಕನ್ನಡ ಜಿಲ್ಲೆಗೆ ಒಂದು ಅಖಿಲಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಕೊಡಿ ಎಂದು ವಿನಂತಿಸುತ್ತೇನೆ ಪ್ರಧಾನಿಗಳೇ ಎಂದು ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಪ್ರಧಾನಿಗಳಿಗೆ ಟ್ವೀಟ್ ಮಾಡಿದ್ದಾರೆ.ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಇತ್ತೀಚೆ ಪ್ರಧಾನಿಗಳನ್ನು ಭೇಟಿಯಾದಾಗ ಹುಬ್ಬಳ್ಳಿ-ಧಾರವಾಡಕ್ಕೆ ಒಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಬೇಕು ಎಂದು ಕೇಳಿದ್ದು … [Read more...] about ಉತ್ತರಕನ್ನಡ ಜಿಲ್ಲೆಗೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೇಕು – ಡಾ. ಕಾಮತ್