• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಯಂತಿ ಆಚರಣೆ

ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳದ ಗುತ್ತಿಗೇರಿ ಗಲ್ಲಿಯಲ್ಲಿ ರಕ್ತದಾನ ಶಿಬಿರ- ಅರ್ಥಪೂರ್ಣವಾಗಿ ಜಯಂತಿ ಆಚರಣೆ

May 7, 2019 by Yogaraj SK Leave a Comment

Shivaji jayanti guttigeri galli Blood donation camp

ಹಳಿಯಾಳ: ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಹಳಿಯಾಳ ತಾಲೂಕಿನಾದ್ಯಂತ ಶೃದ್ದಾಭಕ್ತಿ, ವಿಜೃಂಭನೆಯಿಂದ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮರಾಠಾ ಜನಾಂಗದವರೇ ಸಿಂಹಪಾಲಿರುವ ಹಳಿಯಾಳ ತಾಲೂಕಿನಾದ್ಯಂತ ಶಿವಾಜಿ ಜಯಂತಿ ಎಂದರೇ ಹಬ್ಬದ ವಾತಾವರಣದೊಂದಿಗೆ ಎಲ್ಲೆಡೆ ಕೆಸರಿಮಯ ವಾತಾವರಣ ಮನೆ ಮಾಡಿರುತ್ತದೆ. ಈ ಬಾರಿ ಹಳಿಯಾಳ ಪಟ್ಟಣದಲ್ಲಿ ಶಿವಾಜಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಜಯಂತ್ಯೋತ್ಸವ ಅಂಗವಾಗಿ … [Read more...] about ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳದ ಗುತ್ತಿಗೇರಿ ಗಲ್ಲಿಯಲ್ಲಿ ರಕ್ತದಾನ ಶಿಬಿರ- ಅರ್ಥಪೂರ್ಣವಾಗಿ ಜಯಂತಿ ಆಚರಣೆ

ಮಹಾನ್ ಪುರುಷರ ತತ್ವ ಸಿದ್ಧಾಂತಗಳು ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಜಯಂತಿ ಆಚರಣೆ

July 30, 2018 by Yogaraj SK Leave a Comment

HADAPAD appanavara 884 jayanti

ಹಳಿಯಾಳ: ಮಹಾನ್ ಪುರುಷರ ತತ್ವ ಸಿದ್ಧಾಂತ ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಸರ್ಕಾರಗಳು ಮಹಾಪುರುಷರ ಜಯಂತಿಗಳನ್ನು ಆಚರಿಸುತ್ತಿವೆ ಎಂದು ತಹಶೀಲದಾರ ವಿದ್ಯಾಧರ ಗುಳಗುಳಿ ಹೇಳಿದರು.  ಅಪ್ಪಣ್ಣಾ ಹಡಪದರ 884ನೇ ಜಯಂತಿ ಅಂಗವಾಗಿ ಅವರ ಭಾವ ಚಿತ್ರವನ್ನು ಅಲಂಕೃತ ವಾಹನದಲ್ಲಿ ಪಟ್ಟಣದ ಪ್ರಮೂಖ ಬೀದಿಗಳಲ್ಲಿ ಸಮಾಜದವರು, ಸಾರ್ವಜನಿಕರು ಮೇರವಣಿಗೆ ನಡೆಸಿದ ಬಳಿಕ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಖ್ಯಾತ ಸಾಹಿತಿ, ವಚನಕಾರ ಅಪ್ಪಣ್ಣಾ ಹಡಪದರ 884ನೇ … [Read more...] about ಮಹಾನ್ ಪುರುಷರ ತತ್ವ ಸಿದ್ಧಾಂತಗಳು ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಜಯಂತಿ ಆಚರಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar