ಹಳಿಯಾಳ:- ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದ ಒಳಗಾಗಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳ,ಎಲ್ಲಾ ಅಂಗಡಿ-ಮಳಿಗೆಗಳು ಕನ್ನಡದಲ್ಲೇ ನಾಮಫಲಕಗನ್ನು ಅಳವಡಿಸಬೇಕೆಂದು ಹಳಿಯಾಳದ ಜಯ ಕರ್ನಾಟಕ ಸಂಘಟನೆ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಶುಕ್ರವಾರ ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಬಳಿಕ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ … [Read more...] about ಕನ್ನಡದಲ್ಲೇ ನಾಮಫಲಕ ಅಳವಡಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಜಯ ಕರ್ನಾಟಕ ಸಂಘಟನೆ ಆಗ್ರಹ
ಮೆಕೆದಾಟು- ಮಹದಾಯಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿ – ಜಯ ಕರ್ನಾಟಕ ಸಂಘಟನೆ ಆಗ್ರಹ ಮನವಿ ಸಲ್ಲಿಕೆ.
ಹಳಿಯಾಳ: ತಮಿಳನಾಡು-ಗೋವಾಕ್ಕೆ ಯಾವುದೇ ನಷ್ಟವಿಲ್ಲದ ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಹಾಗೂ ಮಹದಾಯಿ ಯೋಜನೆ ಜಾರಿಗೊಳಿಸುವಲ್ಲಿ ಹಿಂದೆಟು ಹಾಕದೆ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದವರು ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ಅವರಿಗೆ ಸಲ್ಲಿಸಿದರು. ಮೇಕೆದಾಟು ಆಣೆಕಟ್ಟು ಯೋಜನೆ ಕಳೆದ 4-5 ವರ್ಷಗಳಿಂದ ಚರ್ಚೆಗೆ ಬಂದಿದ್ದು ಅಂದಿನಿಂದಲೂ ತಮಿಳನಾಡು ಸರ್ಕಾರ ವಿರೋದಿಸುತ್ತಲೆ ಬಂದಿದೆ. ಸುಮಾರು 5900 … [Read more...] about ಮೆಕೆದಾಟು- ಮಹದಾಯಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿ – ಜಯ ಕರ್ನಾಟಕ ಸಂಘಟನೆ ಆಗ್ರಹ ಮನವಿ ಸಲ್ಲಿಕೆ.
ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ
ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ
ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳ:- ದೇಶಾದ್ಯಂತ ಪ್ಲಾಸ್ಟರ್ ಓಫ್ ಪ್ಯಾರಿಸ್(ಪಿಓಪಿ) ಗಣೇಶ ವಿಗ್ರಹಗಳನ್ನು ಮಾರುವುದಕ್ಕೆ ನಿಷೇಧ ಹೇರಲಾಗಿದೆ. ಆದರೇ ಹಳಿಯಾಳ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ಪಿಓಪಿ ವಿಗ್ರಹ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪರಿಸರ ಹಾಗೂ ಜಲಮೂಲಗಳಿಗೆ ಹಾನಿಕಾರಕವಾಗಿರುವ ಪಿಓಪಿ ವಿಗ್ರಹಗಳನ್ನು ಸಾವಿರಾರು ಪ್ರಮಾಣದಲ್ಲಿ ಹಳಿಯಾಳದಲ್ಲಿ ತಂದು ಮಾರಾಟ ಮಾಡಲಾಗುತ್ತಿದೆ. … [Read more...] about ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ