ಹಳಿಯಾಳ :- ಒಂದೂವರೆ ವರ್ಷಗಳ ಕಾಲ ಹಳಿಯಾಳದಲ್ಲಿ ಉತ್ತಮ ಸೇವೆ ಸಲ್ಲಿಸಿ ಕುಮಟಾ ಠಾಣೆಗೆ ವರ್ಗಾವಣೆ ಆಗಿರುವ ಪಿಎಸ್ಐ ಆನಂದಮೂರ್ತಿ ಸಿ ಅವರನ್ನು ಹಳಿಯಾಳ ಠಾಣೆಯಲ್ಲಿ ಆತ್ಮೀಯವಾಗಿ ಬಿಳ್ಕೋಡಲಾಯಿತು. ಹಳಿಯಾಳ ಪೋಲಿಸ್ ಇಲಾಖೆ, ತಾಲೂಕಾಡಳಿತ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಕ್ಷತ್ರೀಯ ಮರಾಠಾ ಪರಿಷತ್, ಹಳಿಯಾಳ ವ್ಯಾಪಾರಸ್ಥರ ಒಕ್ಕೂಟ, ದಲಿತ ಸಂಘರ್ಷ ಸಮೀತಿ, ಬಿಜೆಪಿ … [Read more...] about ಪಿಎಸ್ ಐ ಆನಂದಮೂರ್ತಿ ಗೆ ಹಳಿಯಾಳ ಠಾಣೆಯಲ್ಲಿ ಆತ್ಮೀಯ ಬಿಳ್ಕೋಡುಗೆ
ಜಯ ಕರ್ನಾಟಕ ಸಂಘಟನೆ
ಜಯ ಕರ್ನಾಟಕ ಸಂಘಟನೆಯಿಂದ ನೆರೆಪಿಡಿತರಿಗೆ ನೆರವು
ಹಳಿಯಾಳ:- ನೆರೆ ಪಿಡಿತ ಹಳಿಯಾಳದ ಹಲವು ಗ್ರಾಮಗಳ ಸಂತ್ರಸ್ಥರಿಗೆ ಜಯ ಕರ್ನಾಟಕ ಸಂಘಟನೆ ರಾಜ್ಯ ಘಟಕದವರು ಶನಿವಾರ ಅವಶ್ಯಕ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಒಂದು ಕಂಟೆನರ್ ವಾಹನದಲ್ಲಿ ಅಗತ್ಯ ಜೀವನಾವಶ್ಯಕ ವಸ್ತುಗಳನ್ನು ರಾಜಧಾನಿ ಬೆಂಗಳೂರಿನಿಂದ ಹೊತ್ತು ತಂದ ಜಯ ಕರ್ನಾಟಕ ಸಂಘಟನೆಯ ರಾಜ್ಯ ತಂಡವು ಹಳಿಯಾಳ ತಾಲೂಕಾ ಹಾಗೂ ಜಿಲ್ಲಾ ಘಟಕದ ಸಹಕಾರದೊಂದಿಗೆ ಶನಿವಾರ ನೆರೆ ಸಂತ್ರಸ್ತರ ಬಳಿಗೆ ತೆರಳಿ ತಲುಪಿಸಿದರು. ಈ ಸಂದರ್ಭದಲ್ಲಿ ರಾಜ್ಯ ಘಟಕದ … [Read more...] about ಜಯ ಕರ್ನಾಟಕ ಸಂಘಟನೆಯಿಂದ ನೆರೆಪಿಡಿತರಿಗೆ ನೆರವು
ಸ್ವಚ್ಚತೆಗಾಗಿ, ಪ್ರಮುಖ ಸ್ಥಳಗಲ್ಲಿ ಕಸದ ಡಬ್ಬಗಳನ್ನು ಅಳವಡಿಸಲು ಹಳಿಯಾಳ ಪುರಸಭೆ ಸಿದ್ದತೆ.
ಹಳಿಯಾಳ :- ಸ್ವಚ್ಚತೆಯ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಪ್ರಶಸ್ತಿ ಪುರಸ್ಕøತವಾಗಿರುವ ಹಳಿಯಾಳ ಪುರಸಭೆಯು ಪಟ್ಟಣವನ್ನು ಇನ್ನೂ ಸುಂದರವಾಗಿ ಕಾಣಲು ಶ್ರಮವಹಿಸುತ್ತಿದ್ದು, ಪಟ್ಟಣದಲ್ಲಿ ಎಲ್ಲೂ ಪ್ಲಾಸ್ಟಿಕ್ ಸಂಬಂಧಿ ವಸ್ತುಗಳು ಸೇರಿದಂತೆ ಇನ್ನಿತರ ಕಸ ಹರಡದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಲು ಕಸದ ಡಬ್ಬ(ತೊಟ್ಟಿ)ಗಳನ್ನು ಅಳವಡಿಸಲು ಮುಂದಾಗಿದೆ. ಸಾರ್ವಜನಿಕ ಸ್ಥಳಗಳು ಸೇರಿದಂತೆ ಉದ್ಯಾನವನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಚೀಪ್ಸ್, … [Read more...] about ಸ್ವಚ್ಚತೆಗಾಗಿ, ಪ್ರಮುಖ ಸ್ಥಳಗಲ್ಲಿ ಕಸದ ಡಬ್ಬಗಳನ್ನು ಅಳವಡಿಸಲು ಹಳಿಯಾಳ ಪುರಸಭೆ ಸಿದ್ದತೆ.
ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ
ಹಳಿಯಾಳ:- ಹಳಿಯಾಳ ಹಬ್ಬದ ಅಂಗವಾಗಿ ಪಟ್ಟಣದ ತಾಲೂಕಾ ಆಸ್ಪತ್ರೆ ಹಾಗೂ ಹವಗಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಪ್ರತ್ಯೇಕ ರಕ್ತದಾನ ಶೀಬಿರಗಳಲ್ಲಿ ನೂರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರ ಮೂಲಕ ಸಾರ್ವಜನೀಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ. -:ಕರ್ನಾಟಕ ರಕ್ಷಣಾ ವೇದಿಕೆಯಿಂದ :- ಹಳಿಯಾಳದ ವಿ.ಆರ್.ಡಿಎಮ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 9 ಜನ ಸಿಬ್ಬಂದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ 22 ಜನ … [Read more...] about ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ
ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.
ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರತಿನಿತ್ಯ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ದಿನನಿತ್ಯ ಹಳಿಯಾಳ ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ತೀವೃ ಸಮಸ್ಯೆಯಾಗುತ್ತಿದ್ದು ಜನತೆ, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘ, ಲಯನ್ಸ್ ಕ್ಲಬ್, ಹಿರಿಯ ನಾಗರೀಕರ ವೇದಿಕೆ, ಹಿರಿಯ ನಾಗರೀಕರ … [Read more...] about ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.