ಹಳಿಯಾಳ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ. ಆ ನಿಟ್ಟಿನಲ್ಲಿ ಹಳಿಯಾಳದಲ್ಲಿ ಅಂತರರಾಜ್ಯ ಕಳ್ಳರನ್ನು ಹಿಡಿದ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನೀಕರನ್ನು ಗುರುತಿಸಿ ಸನ್ಮಾನಿಸುವ ಉತ್ತಮ ಕಾರ್ಯದ ಮೂಲಕ ಇತರರಿಗೂ ಪ್ರೇರಣೆ ನೀಡುವ ಮಹತ್ವದ ಕೆಲಸ ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಹಶೀಲ್ದಾರ ಕಛೇರಿಯ … [Read more...] about ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ